vayanadu

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ […]

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top