venkayya naidu

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!!

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಮುಂಜಾನೆ 3 ಗಂಟೆಯ ವೇಳೆ ಸ್ವತಃ ಆಟೋ ಚಲಾಯಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಉಪರಾಷ್ಟ್ರಪತಿ, ಮುಂಜಾನೆ 3 ಗಂಟೆಯ ವೇಳೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದಿದ್ದಾರೆ. ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬವರು ರಾಜೀವಿ ಅವರಿಗೆ ಕರೆ ಮಾಡಿ […]

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!! Read More »

ಕರಾವಳಿ

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ.  ಒಟ್ಟು 785 ಮತದಾರರ ಪೈಕಿ 771 ಅಭ್ಯರ್ಥಿಗಳು ಮತ ಚಲಾಯಿಸಿದ್ದು, ಬಿಜೆಪಿಯ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. 516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ,  244 ಮಂದಿ ಸಂಸದರು ಯುಪಿಎ ಅಭ್ಯರ್ಥಿ

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top