VIDYARASHMI VIDYALAYA SAVANOOR

ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಲ್ಲಿ  ಕಂಪ್ಯೂಟರ್ ಲ್ಯಾಬ್‌ನಉದ್ಘಾಟನೆ ನಡೆಯಿತು. ಸಂಸ್ಥೆಯ ಸಂಚಾಲಕರಾದ  ಕೆ. ಸೀತಾರಾಮ ರೈ ಸವಣೂರು ಪ್ಯೂಟರ್ ಲ್ಯಾಬ್ ನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಎನ್.ಸುಂದರ ರೈ ಮತ್ತು ಉದ್ಯಮಿ ಜೆರಿ ಪಿಂಟೋ ರವರು ಕಂಪ್ಯೂಟರ್, ಉದ್ಯಮಿ  ವಿಕ್ರಮ್ ಶೆಟ್ಟಿ ಯವರು ಪ್ರಾಜೆಕ್ಟರ್ ನ್ನು ಸಂಸ್ಥೆಗೆ ಕೊಡುಗೆಯಾಗಿ ನೀಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ  ಆಶ್ವಿನ್. ಎಲ್ ಶೆಟ್ಟಿ , ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ […]

ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ Read More »

ಕರಾವಳಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೀತ ಸಂಗೀತ

ಸವಣೂರು: ಇಲ್ಲಿನ  ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ  ಗೀತಸಂಗೀತ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪೆರ್ನಾಜೆ ಸೀತಾರಾಘವ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಆರ್.ಗೋಪಾಲಕೃಷ್ಣ  ಅವರು, ಶಾಸ್ತ್ರೀಯ ಸಂಗೀತ, ಭಾವಗೀತ, ಜನಪದಗೀತೆ ಹಾಗೂ ಸುಗಮ ಸಂಗೀತವನ್ನು ಹಾಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ    ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿಶೆಟ್ಟಿ,

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೀತ ಸಂಗೀತ Read More »

ಕರಾವಳಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ  ಮಹಾಸಭೆ  ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ,ಕಾಲೇಜಿನ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ ಎಂದರು. ಮುಖ್ಯ ಅತಿಥಿ ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯ ಶಾಸ್ತ್ರ ವಿಭಾಗದ ಡಾ. ಶಿಶಿರ್ ಕುಮಾರ್,ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನದಿಂದ ಅವರ ಮಾನಸಿಕ ಸ್ಥೈರ್ಯ ಬೆಳೆಸಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Newskadaba.com ಸವಣೂರು: ಸವಣೂರಿನ ಸಮಗ್ರ ಅಭಿವೃದ್ದಿಯ ದೃಷ್ಟಿಯನ್ನು ಇಟ್ಟುಕೊಂಡು ತಂದೆ ಶೀಂಟೂರು ನಾರಾಯಣ ರೈ ಅವರ ಪ್ರೇರಣೆಯಂತೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲಾಗಿದೆ.ಈ ಮೂಲಕ ಗ್ರಾಮೀಣಪ್ರದೇಶದಲ್ಲೂ ಉನ್ನತ ಶಿಕ್ಷಣ ನೀಡುವ ಪ್ರಯತ್ನ ವಿದ್ಯಾಸಂಸ್ಥೆಗಳಿಂದ ಆಗುತ್ತಿದೆ.ಒಟ್ಟಿನಲ್ಲಿ ಸವಣೂರಿನ ಸಮಗ್ರ ಅಭಿವೃದ್ಧಿ ಯೇ ಮುಖ್ಯ ಗುರಿ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ಎಸ್.ಎನ್.ಆರ್.ರೂರಲ್ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆದ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ: ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದ 38 ವಿದ್ಯಾರ್ಥಿಗಳಲ್ಲಿ 4 ವಿಶಿಷ್ಟ ಶ್ರೇಣಿ, 26 ಪ್ರಥಮ ದರ್ಜೆ ಮತ್ತು 5 ದ್ವಿತೀಯ ದರ್ಜೆಗಳೊಂದಿಗೆ , ವಾಣಿಜ್ಯಶಾಸ್ತ್ರ ವಿಭಾಗದ 37 ವಿದ್ಯಾರ್ಥಿಗಳಲ್ಲಿ 5 ವಿಶಿಷ್ಟ ಶ್ರೇಣಿ, 24 ಪ್ರಥಮ ದರ್ಜೆ ಮತ್ತು 3 ದ್ವಿತೀಯ ದರ್ಜೆಗಳೊಂದಿಗೆ ತೇರ್ಗಡೆಹೊಂದಿ ಕಾಲೇಜಿಗೆ ಶೇ94 ಫಲಿತಾಂಶ ದಾಖಲಾಗಿದೆ ವಾಣಿಜ್ಯ ವಿಭಾಗದಲ್ಲಿ ಪ್ರಿಯಾ ಎಸ್.ಎಂ (548), ದಕ್ಷಾ ಶೆಟ್ಟಿ (548), ಸ್ವಾತಿ ಎಚ್

ದ್ವಿತೀಯ ಪಿಯುಸಿ ಪರೀಕ್ಷೆ: ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.94 ಫಲಿತಾಂಶ Read More »

ಕರಾವಳಿ
Scroll to Top