Vijayapur

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜೂ. 14. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನವವಿವಾಹಿತರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹೊನಮಲ್ಲ ತೆರದಾಳ ಹಾಗೂ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಕಳೆದ ಮೇ. 22ರಂದು ಮದುವೆಯಾಗಿದ್ದ ಇವರು, ಸಂಬಂಧಿಕರ ಮನೆಗೆ ಹೋಗಿ ವಾಪಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ.ಈ ಕುರಿತು ವಿಜಯಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ.11. ನಗರದ ಭೂತನಾಳ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಚಂದಾಪುರ ಎಲ್ ಟಿ ನಿವಾಸಿ ಶಂಕರ್ ತಿಪ್ಪಣ್ಣ ರಾಠೋಡ್(19) ಎಂದು ಗುರುತಿಸಲಾಗಿದೆ. ಈತ ಸುರಪುರದಲ್ಲಿ ಡಿಎಡ್ ಓದುತ್ತಿದ್ದು, ಎರಡು ದಿನಗಳ ಹಿಂದೆ ಆತನ ಸ್ನೇಹಿತನನ್ನು ಭೇಟಿಯಾಗಲು ಬಂದು ನಿನ್ನೆ ರಾತ್ರಿ ಹಾಸ್ಟೇಲ್ ನಲ್ಲೇ ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ. ಶಂಕರ್

ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ
Scroll to Top