Vijayapura

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ!

(ನ್ಯೂಸ್‌ ಕಡಬ) newskadaba.com,  ನ.05:  ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ನಿನ್ನೆಯಷ್ಟೇ ಭೂಮಿ ಕಂಪಿಸಿತ್ತು, ಇದೀಗ ಮತ್ತೆ ಇಂದು ಬೆಳಿಗ್ಗೆ 9:12 ಗಂಟೆಗೆ ಭೂಮಿ ನಡುಗಿದ ಅನುಭವವಾಗಿ ಜನರು ಭಯಭೀತರಾಗಿ ಹೊರಗೆ ಓಡಿಬಂದ ಘಟನೆ ನಡೆದಿದೆ. ವಿಜಯಪುರ ನಗರ, ಶಿವಗಿರಿ, ಪಾನಿ ನಗರ, ತೊರವಿ, ಕನಕದಾಸ ಬಡಾವಣೆ ಮತ್ತು ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಶೇಷವಾಗಿ ನಗರದ ಕೇಂದ್ರ ಭಾಗಗಳಲ್ಲಿ ಜನರಿಗೆ […]

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ

(ನ್ಯೂಸ್‌ ಕಡಬ) newskadaba.com,  ಅ.05: ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ. ರಿಕ್ಟರ್ ಸ್ಕೇಲ್‌ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

(ನ್ಯೂಸ್‌ ಕಡಬ) newskadaba.com,  ಅ.11: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ,

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಬಸವನಾಡು, ಗೊಮ್ಮಟ ಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ಷೇತ್ರ ವಿಜಯಪುರದಲ್ಲಿ ಫೆಬ್ರವರಿ 4 & 5 ರಂದು ಎರಡು ದಿನ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಳನ್ನು ಪರಿಶೀಲಿಸಲು ಕರೆಯಲಾಗಿದ್ದ ವಿವಿಧ ಸಮಿತಿಗಳ ಸಭೆಯ ಸಂದರ್ಭದಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮ್ಮೇಳನ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ Read More »

ಕರ್ನಾಟಕ

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

(ನ್ಯೂಸ್ ಕಡಬ)newskadaba.com ವಿಜಯಪುರ, ಜ.21. ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.    

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ,

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 03.   ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರವನ್ನು ಆಶ್ರಮದಿಂದ ತೆರೆದ ವಾಹನದಲ್ಲಿ ನಗರದ ಬಿಎಲ್ ಡಿಇ ಆಸ್ಪತ್ರೆ, ಸಿದ್ಧೇಶ್ವರ ದೇವಾಲಯ, ಗಾಂಧಿ ಚೌಕ, ಶಿವಾಜಿ ವೃತ್ತದ ಮಾರ್ಗವಾಗಿ ಸೈನಿಕ ಶಾಲೆಗೆ ತರಲಾಯಿತು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಭಕ್ತರು ಶ್ರೀಗಳ ಪಾರ್ಥೀವ ಶರೀರವನ್ನು ದರ್ಶನ ಮಾಡಿ, ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆಯ ಆವರಣದಲ್ಲಿ ಬೆಳ್ಳಿಗ್ಗೆಯಿಂದ ಮಧ್ಯಾಹ್ನ 3ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಹಸ್ರಾರು

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ Read More »

ಕರ್ನಾಟಕ

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                              

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ಆಗಮಿಸುತ್ತಿದ್ದು, ಈ ಹಿನ್ನೆಲೆ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರೀಗಳ ಆರೋಗ್ಯ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ನಡುವೆ ಆಶ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                               Read More »

ಕರ್ನಾಟಕ

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 14. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26) ಹಾಗೂ ಮಕ್ಕಳಾದ ಯಲ್ಲವ್ವ (2), ಅಮೃತಾ (1) ಎಂದು ಗುರುತಿಸಲಾಗಿದೆ. ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು , ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top