Vijayapura

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ Read More »

ಕರ್ನಾಟಕ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ

ಮೊಸಳೆ ದಾಳಿಗೆ ತುತ್ತಾದ ರೈತ ► ಸ್ಥಳಿಯರ ನೆರವಿನಿಂದ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಮೊಸಳೆ ದಾಳಿಗೆ ರೈತರೋರ್ವರು ಗಂಭೀರವಾಗಿ ಗಾಯಗೊಂಡು ಸ್ಥಳೀಯರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ನಡೆದಿದೆ. ಕಮಲದಿನ್ನಿ ಗ್ರಾಮದ ಬಸಪ್ಪ ಸಿದ್ರಾಮಪ್ಪ ಮರಿಗೌಡರ(೪೮) ಮೊಸಳೆ ದಾಳಿಗೆ ತುತ್ತಾಗಿ ಗಾಯಗೊಂಡಿರುವ ರೈತ. ಸೋಮವಾರ ಬೆಳಿಗ್ಗೆ ಎತ್ತುಗಳಿಗೆ ಮೈ ತೊಳೆಯಲು ನದಿಗೆ ಇಳಿದಿದ್ದ ವೇಳೆ ಬಸಪ್ಪನ ಮೇಲೆ ಮೊಸಳೆ ದಾಳಿ ಮಾಡಿದೆ. ದಾಳಿಯಿಂದಾಗಿ ಬಸಪ್ಪನ ಎಡಗೈ, ಕಾಲಿಗೆ ಗಂಭೀರವಾದ ಗಾಯಗಳಾಗಿದ್ದು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮೊಸಳೆ ದಾಳಿಗೆ ತುತ್ತಾದ ರೈತ ► ಸ್ಥಳಿಯರ ನೆರವಿನಿಂದ ಅಪಾಯದಿಂದ ಪಾರು Read More »

ಕರ್ನಾಟಕ
Scroll to Top