ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ
(ನ್ಯೂಸ್ ಕಡಬ) newskadaba.com, ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್ಐ […]
ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »
ಕರಾವಳಿ
