vijayendra

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಸೆ.02: ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ […]

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ’- ವಿಜಯೇಂದ್ರ

(ನ್ಯೂಸ್ ಕಡಬ) newskadaba.com, ಮಾ. 24: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ ಶೋಷಿತ, ಪೀಡಿತ

‘ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ’- ವಿಜಯೇಂದ್ರ Read More »

ಕರ್ನಾಟಕ

‘ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ಗ್ಯಾರಂಟಿ’- ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಮಾ. 14 :ನವದೆಹಲಿ: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿದರು. ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ; ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು. ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ

‘ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ಗ್ಯಾರಂಟಿ’- ವಿಜಯೇಂದ್ರ Read More »

ಕರ್ನಾಟಕ

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ.22.ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ.

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ Read More »

ಕರ್ನಾಟಕ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ Read More »

ಕರ್ನಾಟಕ
Scroll to Top