ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ಇಲ್ಲಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ತಂಡವು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆಸಿದ ಕ್ಷೇತ್ರ ಕಾರ್ಯದಲ್ಲಿ ‘ಹೊಯ್ಸಳರ ಕಾಲದ ವಿಶೇಷವಾದ ಅಪ್ರಕಟಿತ ವೀರಗಲ್ಲು ಶಾಸನ ಶಿಲ್ಪ’ವನ್ನು ಪತ್ತೆ ಹಚ್ಚಿದೆ. ಪುರಾತತ್ವಜ್ಞ ಪ್ರೊ.ರಂಗರಾಜು ಎನ್.ಎಸ್. ನೀಡಿದ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧಕ ಡಾ.ಶಶಿಧರ ಸಿ.ಎ. ಕ್ಷೇತ್ರ ಕಾರ್ಯಾನ್ವೇಷಣೆ ಕೈಗೊಂಡಿದ್ದಾರೆ. ಬಳಿಕ ಅವರು ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ವಿಶೇಷ ವೀರಗಲ್ಲನ್ನು ಪತ್ತೆ ಮಾಡಿದ್ದಾರೆ. ಮೂರು ಹಂತದಲ್ಲಿ ಶಿಲ್ಪಕಲಾ […]

ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ Read More »

ಕರ್ನಾಟಕ