vishwa hindu parishath

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ…

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಹಿಂದು ಜಾಗರಣ ವೇದಿಕೆ ಇದರ ವತಿಯಿಂದ ಮೂರನೇ ಹಂತದಲ್ಲಿ ತಾಲೂಕಿನ 100 ಅಶಕ್ತ ಕುಟುಂಬಗಳಿಗೆ ಅಕ್ಕಿ ಸಹಿತ ದಿನಬಳಕೆಯ ಅಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕಲ್ಲಾರೆ ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ವಹಿಸಿದರು. ಉದ್ಘಾಟನೆಯನ್ನು ರಾಘವೇಂದ್ರ ಮಠದ ಆಡಳಿತ ಮುಕ್ತೇಸರ ಯು.ಪೂವಪ್ಪ ರವರು ನೆರವೇರಿಸಿದರು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪದ್ಮಶ್ರೀ ಸೋಲಾರ್ […]

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ… Read More »

ಕರಾವಳಿ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಅಂಗಡಿ ಮನೆ ಕಾಲೋನಿಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಅಂಗಡಿ ಮನೆ ಕಾಲೋನಿ ಮಹಿಳೆಯರು ಪೂಜೆಯನ್ನು ನೆರವೇರಿಸಿದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಗೋಪೂಜೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಹಿಂಜಾವೇ ಮುಖಂಡ ರವಿರಾಜ್ ಶೆಟ್ಟಿ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವಿಶ್ವಹಿಂದೂ ಪರಿಷದ್ ಮುಖಂಡ ಜನಾರ್ದನ ರಾವ್, ಬಜರಂಗದಳ ಮುಖಂಡರಾದ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ Read More »

ಕರಾವಳಿ
Scroll to Top