Vitla

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಕೊಳೆತ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ವರದಿಯಾಗಿದೆ. ಎಂದಿನಂತೆ ಸೊಪ್ಪು ತರಲು ಗುಡ್ಡಕ್ಕೆ ತೆರಳಿದ ಸ್ಥಳೀಯರಿಗೆ ಮೊದಲು ಮೊಬೈಲ್ ಹಾಗೂ ಟ್ರಾವೆಲ್ ಬ್ಯಾಗ್ ಕಾಣಿಸಿದ್ದು, ಅಕ್ಕಪಕ್ಕ ಪರಿಶೀಲನೆ ನಡೆಸಿದಾಗ ಪಕ್ಕದಲ್ಲಿ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಪರಿಚಿತ ಮೃತದೇಹ ನೆಲದಲ್ಲಿ ಬಿದ್ದುಕೊಂಡಿತ್ತು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ     

(ನ್ಯೂಸ್ ಕಡಬ) newskadaba.com   ವಿಟ್ಲ, ಡಿ.15  ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿರಾಗಿದ್ದಾರೆಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ಪುತ್ತೂರಿನಿಂದ ಬಂದು ಮಿತ್ತೂರಿನಲ್ಲಿ ಬಸ್ಸಿನಿಂದ ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಸರ ಎಳೆದುಕೊಂಡು ಪರಾರಿಯಾಗಿದ್ದ ಎನ್ನಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ      Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ಕಾಣೆಯಾದ ಘಟನೆ ಕರೋಪಾಡಿಯಿಂದ ವರದಿಯಾಗಿದೆ. ಬಾಲಕನನ್ನು ಹನುಮಂತ ಎಂಬವರ ಮಗ ಗಣೇಶ್ (15) ಎಂದು ಗುರುತಿಸಲಾಗಿದೆ. ಕೊರೋನಾ ಕಾರಣದಿಂದ ಶಾಲೆಗೆ ರಜೆ ಇದ್ದ ವೇಳೆ ಆನ್-ಲೈನ್ ಕ್ಲಾಸಿಗೆಂದು ಮೊಬೈಲ್ ತಗೊಂಡು ಪಬ್ ಜೀ ಆಟ ಆಡುತ್ತಿದ್ದುದ್ದನ್ನು ಗಮನಿಸಿದ ತಂದೆಯು ಬುದ್ದಿವಾದ ಹೇಳಿದ್ದರು. ಇದನ್ನು ಲೆಕ್ಕಿಸದೇ ಇದ್ದ ಕಾರಣ ಶಾಲಾ ಶಿಕ್ಷಕರಿಗೆ ವಿಷಯ ತಿಳಿಸಿ ಗಣೇಶನಿಗೆ ಬುದ್ದಿವಾದ ಹೇಳಿದ ಶಿಕ್ಷಕರು ಸೋಮವಾರ ಶಾಲೆಗೆ ಬರುವಂತೆ ಹೇಳಿದ್ದರು. ಮಧ್ಯಾಹ್ನ

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ Read More »

ಕರಾವಳಿ, ಕರ್ನಾಟಕ

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ನಾದಿನಿಯ ಮೇಲೆ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಶೀರ್ ಎಂದು ಗುರುತಿಸಲಾಗಿದೆ. ಈತನ ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಆಕೆಯನ್ನು ಬಾವನೇ ಅತ್ಯಾಚಾರಗೈದಿದ್ದಲ್ಲದೇ ಆಕೆಯ ನಗ್ನ ಫೋಟೊಗಳನ್ನು ಸೆರೆಹಿಡಿದು ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಮುಖಂಡನೊಬ್ಬ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಶೀಪಾಳ್ಯದಲ್ಲಿ ವರದಿಯಾಗಿದೆ.ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ಇನ್ನು ದಾಳಿಗೊಳಗಾದ ವ್ಯಕ್ತಿ ಚಿದಾನಂದ ಹಾಗೂ ಹಲ್ಲೆ ನಡೆಸಿರುವ ಜಯಕೊಟ್ಟಾರಿ ಒಬ್ಬರಿಗೊಬ್ಬರು ಪರಿಚಯಸ್ಥರಾಗಿದ್ದು, ಕಳೆದ ದಿನ ಚಿದಾನಂದ ಎಂಬುವರು ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿಯಾಗಿ ಬಂದ ಜಯಕೊಟ್ಟಾರಿ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 09. ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಮೇಗಿನಪೇಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿಯಾದ ಲಲಿತಾ ಎಂಬವರು ಒಂಟಿ ಜೀವನ ನಡೆಸುತ್ತಿದ್ದು, ಇವರ ಮನೆಗೆ ನುಗ್ಗಿದ ಕಳ್ಳರು ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗೆ ಚಿನ್ನಕ್ಕಾಗಿ ಹುಡುಕಾಡಿ ಆಕೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಕಸಿದು, ಮನೆಯ ಮುಂಬಾಗಿಲಿಗೆ

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಯಾರೂ ಇಲ್ಲದ ವೇಳೆ ಮನೆಯೊಂದರ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ಎಗರಿಸಿದ ಘಟನೆ ಸೋಮವಾರದಂದು ಬೆಳಕಿಗೆ ಬಂದಿದೆ. ಇಲ್ಲಿನ ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಕೆ.ಪಿ ಸುಲೈಮಾನ್ ಎಂಬವರ ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ನಾಲ್ಕು ಕೋಣೆಯ ಕಪಾಟ್ ಗಳಲ್ಲಿ ಸ್ವತ್ತಿಗಾಗಿ ಜಾಲಾಡಿದ್ದಾರೆ. ನಂತರ ವಿದೇಶಿಯ ವಸ್ತುಗಳಾದ 10 ಹಾಲಿನ ಹುಡಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ Read More »

ಕರಾವಳಿ
Scroll to Top