vittal

Theft, crime, Robbery

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಮಹಿಳೆಯೊಬ್ಬರು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಆಕ್ಟೀವಾದಲ್ಲಿ ಬಂದ ಕಂದು ಬಣ್ಣದ ಟೀ ಶರ್ಟ್‌ ಧರಿಸಿದ ಯುವಕನೋರ್ವ ಸರ ಎಳೆದುಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ
Scroll to Top