ಕೇಂದ್ರ ಸರಕಾರದ ಚಿಂತನೆಗೆ ಯುವ ಸಂಸ್ಥೆಗಳ ಸಾಥ್

ಬೃಂದಾ ಪಿ.ಮುಕ್ಕೂರು,ವಿವೇಕಾನಂದ ಕಾಲೇಜು ಪುತ್ತೂರು ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು, ಶಕ್ತಿ. ೧೬ ರಿಂದ ೩೫ ವರ್ಷದೊಳಗಿನ ಪ್ರಾಯ ಅತ್ಯಂತ ಹುರುಪಿನ, ಉತ್ಸಾಹದ, ಸಾಽಸುವ ಛಲ ಹೊಂದಿರುವ ವಯಸ್ಸು. ಈ ವಯಸ್ಸಿನ ಯುವಕರು ಪರಸ್ಪರ ಸಂಘಟಿತರಾಗಿ ಯುವಕ-ಯುವತಿ ಮಂಡಲಗಳ ಮೂಲಕ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹೀಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನಿಸ್ವಾರ್ಥವಾಗಿ ಶ್ರಮಿಸುತ್ತಿರುವುದು ಉತ್ತಮ ವಿಚಾರ. ಯುವಕ ಯುವತಿ ಮಂಡಲಗಳು ಬಲಿಷ್ಠವಾಗಿದ್ದಲ್ಲಿ ಸಮಾಜ ಸುಸ್ಥಿತಿಯಲ್ಲಿರಲಿದೆ. ಸಮಾಜದ ಅಭಿವೃದ್ಧಿ, ಬದಲಾವಣೆಯಲ್ಲಿ ಇಂತಹ ಸಂಘಟನೆಗಳ ಪಾತ್ರ ಮಹತ್ವವಾದುದು, ಅವಿಸ್ಮರಣೀಯವಾದುದು.   […]

ಕೇಂದ್ರ ಸರಕಾರದ ಚಿಂತನೆಗೆ ಯುವ ಸಂಸ್ಥೆಗಳ ಸಾಥ್ Read More »

ಕರಾವಳಿ