waqf

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

(ನ್ಯೂಸ್ ಕಡಬ) newskadaba.com , ಏ.03: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ. ಮಸೂದೆಯ ಅಂಗೀಕಾರದ ವಿರುದ್ಧ ಪ್ರತಿಭಟಿಸಲು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದ ಸಿಎಂ, ಭಾರತದಲ್ಲಿ ಬಹುಮತದ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆಜ್ಞೆಯ ಮೇರೆಗೆ ಮುಂಜಾನೆ 2 ಗಂಟೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ […]

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ Read More »

ಬ್ರೇಕಿಂಗ್ ನ್ಯೂಸ್

ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರೈತರ ಜಮೀನು, ಹಿಂದೂ ದೇವಾಲಯ ಹಾಗೂ ಮಠಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ನೋಡಿದರೆ ಈ ರಾಜ್ಯವನ್ನು ಮಸೀದಿಗಳೇ ನಡೆಸುತ್ತಿರುವ ಹಾಗೆ ಅನಿಸುತ್ತಿದೆ. ಹೀಗಾಗಿ ಕೂಡಲೇ ವಕ್ಫ್ ಬೋರ್ಡ್ ರದ್ದುಪಡಿಸಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜಾಪುರ, ಯಾದಗಿರಿ, ಕಲಬುರಗಿ, ತುಮಕೂರು, ಚಿತ್ರದುರ್ಗದಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಹಾಗಾಗಿ,

ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ Read More »

ಕರ್ನಾಟಕ
Scroll to Top