Warning

ಬೇಡಿಕೆ ಈಡೇರಿಸದಿದ್ದರೆ ಸಿಎಂ ಕಾರ್ಯಕ್ರಮದಲ್ಲಿ ಪ್ರತಿಭಟನೆ – ವಿದ್ಯುತ್ ಗುತ್ತಿಗೆದಾರರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 04. ಶುಕ್ರವಾರದಂದು ಮಧ್ಯಾಹ್ನ ಎರಡು ಗಂಟೆಯೊಳಗೆ ವಿದ್ಯುತ್‌ ಗುತ್ತಿಗೆದಾರರ ಸಂಘದ ಮನವಿಗಳನ್ನು ಸರಕಾರ ಪೂರೈಸದಿದ್ದಲ್ಲಿ ಆ. 05 ರಂದು ನಡೆಯುವ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ 5,000 ಜನರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಜೆಸ್ಕಾಂ ವ್ಯವಸ್ಥಾಪಕರ ಗಮನಕ್ಕೆ ತರಲಾಗಿದೆ. ಆದರೆ, ನಮ್ಮ ಅಹವಾಲುಗಳನ್ನು ಕೇಳದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಕೂಡಲೇ ಜೆಸ್ಕಾಂ ಎಂಡಿಯನ್ನು ವರ್ಗಾವಣೆ ಮಾಡಬೇಕು. ಅಲ್ಲದೇ […]

ಬೇಡಿಕೆ ಈಡೇರಿಸದಿದ್ದರೆ ಸಿಎಂ ಕಾರ್ಯಕ್ರಮದಲ್ಲಿ ಪ್ರತಿಭಟನೆ – ವಿದ್ಯುತ್ ಗುತ್ತಿಗೆದಾರರಿಂದ ಎಚ್ಚರಿಕೆ Read More »

ಕರ್ನಾಟಕ

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ Read More »

ಕರಾವಳಿ, ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್‌ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.07. ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಲ್ಲದೆ ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಕಂಡುಬಂದಲ್ಲಿ ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರ್‍ಟಿಓ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಹಾಗೂ ಅಪಘಾತಗಳು ನಡೆಯುವ ಸಂಭವವಿರುತ್ತದೆ. ವಾಹನಗಳನ್ನು ರಸ್ತೆ ಮಧ್ಯದಲ್ಲಿ ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ಸು ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲಾಗುವುದು. ಬಸ್ಸಿನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ Read More »

ಕರಾವಳಿ
Scroll to Top