Water problem Newskadaba

Theft, crime, Robbery

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು […]

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ,  ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ Read More »

ಕರಾವಳಿ
Scroll to Top