water

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ!

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಶತಮಾನಗಳ ಹಿಂದಿನಿಂದಲೂ ಮನುಷ್ಯರ ಅಂತ್ಯಕ್ರಿಯೆ ಸಾಂಪ್ರದಾಯಿಕವಾಗಿ ಶವದ ದಹನ ಅಥವಾ ಸಮಾಧಿ ಮೂಲಕ ನೆರವೇರುತ್ತಿತ್ತು. ಹಿಂದೆ ಅಗ್ನಿಯ ಸಹಾಯದಿಂದ ದೇಹವನ್ನು ಸುಡುವುದು ಸಾಮಾನ್ಯವಾಗಿದ್ದರೆ, ಈಗ ವಿದ್ಯುತ್ ಬಳಸಿ ಪ್ರಕ್ರಿಯೆ ನಡೆಯುತ್ತಿದೆ. ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಹೆಚ್ಚುತ್ತಿರುವ ಜನರ ಚಿಂತನೆಯಿಂದ, ಅಂತ್ಯಕ್ರಿಯೆಯ ಸಂಪ್ರದಾಯವೂ ಬದಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ದೇಹವನ್ನು ಕೇವಲ ನೀರು ಮತ್ತು ಕ್ಷಾರ (ಪೋಟ್ಯಾಸಿಯಮ್ ಹೈಡ್ರಾಕ್ಸೈಡ್) ಮಿಶ್ರಣ ಬಳಸಿ ಕರಗಿಸಲಾಗುತ್ತದೆ. ದೇಹವನ್ನು ಶೇಕಡಾ […]

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ! Read More »

ಕರಾವಳಿ

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಎ.24. ಹನಿ ಹನಿಯಾಗಿ ತೊಟ್ಟಿಕ್ಕುವ ನೀರು… ಅದನ್ನು ಸಂಗ್ರಹಿಸಲು 24 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ… ಮೂಲಭೂತ ಸೌಕರ್ಯಗಳಲ್ಲೊಂದಾದ ಕುಡಿಯಲು ನೀರಿಲ್ಲದೆ ಕಲುಷಿತ ನೀರನ್ನೇ ಕುಡಿಯುವ ಪರಿಸ್ಥಿತಿ… ಇದು ಕಂಡುಬಂದಿರೋದು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ಕಾಲನಿಯಲ್ಲಿ. ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿರುವ ಈ ಕಾಲನಿಯಲ್ಲಿ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮದ ವತಿಯಿಂದ ಹಾಗೂ ಐತ್ತೂರು ಗ್ರಾಮ ಪಂಚಾಯತ್ ವತಿಯಿಂದ ತಲಾ ಒಂದರಂತೆ ಒಟ್ಟು ಎರಡು ಬೋರ್ವೆಲ್ಗಳಿದ್ದರೂ ಕಳೆದ

ಕುಡಿಯಲು ಹನಿ ಹನಿಯಾಗಿ ತೊಟ್ಟಿಕ್ಕುವ ಕಲುಷಿತ ನೀರು ► ‘ನೀರು – ಕಣ್ಣೀರು’ ಕಲ್ಲಾಜೆ ಕಾಲನಿಯ ದುಸ್ಥಿತಿ Read More »

ಕರಾವಳಿ

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14. ಸ್ನೇಹಿತರೊಂದಿಗೆ ಮೋಜು ಮಾಡಲೆಂದು ಸುಬ್ರಹ್ಮಣ್ಯ ರಕ್ಷಿತಾರಣ್ಯದ ಮುಂಗುಳಿಪಾದೆ ಎಂಬಲ್ಲಿನ ಕುಮಾರಧಾರ ನದಿ ತಟಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕೊಂಬಾರು ಗ್ರಾಮದ ಕಾಯರ್ತಡ್ಕ ನಿವಾಸಿ ಗಣೇಶ ಎಂಬವರ ಪುತ್ರ ಜಯಪ್ರಕಾಶ್ (19) ಎಂದು ಗುರುತಿಸಲಾಗಿದ್ದು, ಈತ ತನ್ನ ಸ್ನೇಹಿತರಾದ ಮಿಥುನ್, ಸತೀಶ್, ಗುರುಪ್ರಸಾದ್, ಪ್ರವೀಣ್, ಅನಿಲ್ ಕುಮಾರ್ ರವರೊಂದಿಗೆ ಮೋಜು ಮಾಡಲೆಂದು ಬುಧವಾರದಂದು ಆಗಮಿಸಿದ್ದರೆನ್ನಲಾಗಿದೆ. ಮಧ್ಯಾಹ್ನ ಹೊಳೆ ಬದಿಯಲ್ಲಿ ಕೋಳಿ ಪದಾರ್ಥ

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು Read More »

ಕರಾವಳಿ

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಗದಗ,ಸೆ.05, ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಆಯ ತಪ್ಪಿ ಬಿದ್ದ ಬೈಕ್ ಸವಾರನೋರ್ವ ಕೊಚ್ಚಿ ಹೋಗಿರುವ ಘಟನೆ ಗದಗ ತಾಲೂಕಿನ ಕುರ್ತಕೋಟಿ ಬಳಿ ನಡೆದಿದೆ. ಮಳೆ ನೀರಿನಿಂದ ಹುಲಕೋಟಿ ಹಾಗೂ ಕುರ್ತಕೋಟಿ ಮಧ್ಯೆ ಇರುವ ಎರಡು ಹಳ್ಳಗಳು ತುಂಬಿ ಹರಿಯುತ್ತಿತ್ತು. ಅಂತೂರ-ಬೆಂತೂರ ನಿಂದ ಕುರ್ತಕೋಟಿ ಮಾರ್ಗವಾಗಿ ಗದಗ ಕಡೆಗೆ ಇಬ್ಬರು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಹಳ್ಳಕ್ಕೆ ಬಿದ್ದ ಪರಿಣಾಮ ಹಿಂಬದಿ ಸವಾರ ಹುಚ್ಚಪ್ಪ ಗುಡಿಮನಿ ಈಜಿ ಪಾರಾಗಿದ್ದಾರೆ. ಆದ್ರೆ ನೀರಿನ ರಭಸಕ್ಕೆ ವಾಹನದೊಂದಿಗೆ ಮತ್ತೋರ್ವ

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ Read More »

ಕರ್ನಾಟಕ

ಬೆಳ್ಳಾರೆ: ಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ ನೀರುಪಾಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.04.‌ ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೋರ್ವರು ನೀರುಪಾಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಸವಣೂರು ಸಿ.ಎ. ಬ್ಯಾಂಕ್ ನಿರ್ದೇಶಕ ಚೆನ್ನಪ್ಪ ಗೌಡ ನೂಜಿಯವರ ಮನೆಗೆ ಇಂಟರ್ಲಾಕ್ ಅಳವಡಿಸಲೆಂದು ಆಗಮಿಸಿದ್ದ ಮಂಗಳೂರು ಪೊಳಲಿ ನಿವಾಸಿ ಹರಿಪ್ರಸಾದ್(30) ನೀರುಪಾಲಾದ ದುರ್ದೈವಿ. ಇವರು ತನ್ನ ಜತೆಗಾರರೊಂದಿಗೆ ಕುದ್ಮಾರು ಎಂಬಲ್ಲಿ ಕುಮಾರಧಾರ ನದಿಗೆ ಸ್ನಾನಕ್ಕಿಳಿದಿದ್ದ ವೇಳೆ ನೀರುಪಾಲಾದರೆನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳದೊಂದಿಗೆ ಹುಡುಕಾಟ ಆರಂಭಿಸಿದ್ದಾರೆ.

ಬೆಳ್ಳಾರೆ: ಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ ನೀರುಪಾಲು Read More »

ಕರಾವಳಿ
Scroll to Top