weather report

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ  ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ […]

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಇಂದಿನ ಹವಮಾನ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಕಳೆದ ಹಲವು ದಿನಗಳಿಂದ ಸ್ವಲ್ಪವೂ ಬಿಡುವಿಲ್ಲದೇ ಬಂದ ಮಳೆ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್

ಇಂದಿನ ಹವಮಾನ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಇಂದು ರಾಜ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಹವಮಾನ ವರದಿ Read More »

ಕರ್ನಾಟಕ
Scroll to Top