wenlock hospital

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ನ. 09. ವೆನ್‍ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ.ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. […]

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ Read More »

ಕರಾವಳಿ, ಕರ್ನಾಟಕ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು  Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ
Scroll to Top