whatsapp

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ವಾಟ್ಸಾಪ್ ಬಳಕೆದಾರರಿಗೆ ವಾಟ್ಸಾಪ್ ಸಂಸ್ಥೆಯು ಒಂದಲ್ಲೊಂದು ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದ್ದು, ಇದೀಗ ಮತ್ತೊಂದು ಹೊಸ ನವೀಕರಣದೊಂದಿಗೆ ಬರುತ್ತಿದೆ. ಇನ್ನುಮುಂದೆ ವಾಟ್ಸಾಪ್ ಫೋನ್ ಸಂಖ್ಯೆಯ ಬದಲಿಗೆ ಬಳಕೆದಾರರ ಹೆಸರಿನೊಂದಿಗೆ ಸಂದೇಶಗಳನ್ನ ಕಳುಹಿಸಲು ಹೊಸ ವೈಶಿಷ್ಟ್ಯವನ್ನ ಸೇರಿಸಲಾಗುವುದು. ಹೊಸ ವ್ಯಕ್ತಿಗೆ ತಮ್ಮ ಸಂಖ್ಯೆಯನ್ನ ನೀಡಲು ಹಿಂಜರಿಯುವವರಿಗೆ ಇದು ಬಹು ಉಪಯುಕ್ತವಾಗಿದೆ. ಆದಾಗ್ಯೂ, ಬಳಕೆದಾರರ ಹೆಸರನ್ನ ನೀಡುವಾಗ ನಾವು ನಮ್ಮ ನಾಲ್ಕು ಅಂಕಿಯ ಪಿನ್ ಸಂಖ್ಯೆಯನ್ನ ಸಹ ನೀಡಬೇಕು. ನಾವೇ ಅದನ್ನ ರಚಿಸಬಹುದು. ನಾವು […]

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಆ. 03. ಇನ್ನುಮುಂದೆ ವಾಟ್ಸಾಪ್ ಗಳಲ್ಲಿ ಕೆಂಪು ಬಣ್ಣದ ಹಾರ್ಟ್ ಸಿಂಬಲ್ ಕಳುಹಿಸಿದವರಿಗೆ ಜೈಲು ಶಿಕ್ಷೆ ಗ್ಯಾರಂಟಿ. ಇಂತಹ ಕಠಿಣ ಕಾನೂನು ಕುವೈತ್‌ನಲ್ಲಿ ಜಾರಿಯಾಗ್ತಿದೆ. ಇನ್ನುಮುಂದೆ ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಹುಡುಗಿಯರಿಗೆ ಹಾರ್ಟ್‌ ಸಿಂಬಲ್ ಕಳುಹಿಸಿದ್ರೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಅಷ್ಟೇ ಅಲ್ಲ ದಂಡವನ್ನೂ ಕಟ್ಟಬೇಕಾಗಿದೆ. ಇಂತದೊಂದು ಕಾನೂನನ್ನು ಕುವೈತ್ ಸರ್ಕಾರ ಜಾರಿಗೆ ತಂದಿದೆ. ಸೌದಿ ಅರೇಬಿಯಾದಲ್ಲೂ ಕೂಡ ಈ ರೀತಿಯ ನಡವಳಿಕೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದೆ. ಕುವೈತ್ ಮತ್ತು

ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ವಾಟ್ಸಾಪ್ ಮೂಲಕ ದೂರು ಪಡೆಯುವ ಹೊಸ ಕ್ರಮಕ್ಕೆ ಬೆಂಗಳೂರು ನಗರ ಪೊಲೀಸರು ಮುಂದಾಗಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇನ್ನು ಮುಂದೆ ನಾಗರೀಕರು ನಮ್ಮ 112 ಸೇವೆಯನ್ನು ಬೆಂಗಳೂರು ಪೊಲೀಸರ ವಾಟ್ಸಾಪ್ ನಂಬರ್ 9480801000ಗೆ ಮಾಹಿತಿ ನೀಡುವುದರ ಮೂಲಕ ಪಡೆಯಬಹುದು. ಇದು ನಮ್ಮ 112 ಸೇವೆಯನ್ನು ಉನ್ನತೀಕರಿಸಲು ಇಟ್ಟ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ Read More »

ಕರ್ನಾಟಕ

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..?

(ನ್ಯೂಸ್ ಕಡಬ) newskadaba.com ನವದೆಹಲಿ, ನ.25. ವಾಟ್ಸ್ಅಪ್ ಬಳಕೆದಾರರಿಗೆ ಮೆಟಾ ಕಂಪೆನಿಯು ಹೊಸ ಫ್ಯೂಚರನ್ನು  ಪರಿಚಯಿಸುತ್ತಿದ್ದು ಇನ್ನು ಮುಂದೆ ವಾಟ್ಸ್ಅಪ್ ಸ್ಟೇಟಸ್ ಗಳಲ್ಲಿ ವಾಯಸ್ ನೋಟ್ ಅನ್ನು ಕಳುಹಿಸಲು  ಅವಕಾಶ  ಕಲ್ಪಿಸಲಾಗುತಿದೆ. ಇದುವರೆಗೆ ಕೇವಲ ಪೋಟೊ ಹಾಗೂ ವಿಡಿಯೋ ಅಪ್ಲೋಡ್ ಮಾಡಲು ಅವಕಾಶ  ಇದ್ದು, ಇನ್ನು ಮುಂದೆ ಸ್ಟೇಟಸ್ ಗಳಲ್ಲಿ 30 ಸೆಕೆಂಡ್ಗಳ  ಆಡಿಯೋ ಸಂದೇಶ ಕಳುಹಿಸಬಹುದಾಗಿದೆ. ಈ  ಪ್ಯೂಚರ್ ಐಪೋನ್ ಬಳಕೆದಾರರಿಗೆ ಸಿಗಲಿದ್ದು, ಆ ಬಳಿಕ ಆಂಡ್ರಾಯ್ಡ್ ಬಳಕೆದಾರರಿಗೆ ದೊರೆಯಲಿದೆ.

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ !

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಹೊಸ ಐಟಿ ನಿಯಮ ಅದರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ 26 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಮೆಟಾ ಮಾಲೀಕತ್ವದ Whatsapp ನಿಷೇಧಿಸಿದೆ. ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು (ಥರ್ಡ್-ಪಾರ್ಟಿ ಡೇಟಾದ ಪ್ರಕಾರ) ಹೊಂದಿರುವ ವಾಟ್ಸಾಪ್ ಸೆಪ್ಟೆಂಬರ್ ನಲ್ಲಿ ಭಾರತದಿಂದ 666 ದೂರುಗಳು ವರದಿಯಾಗಿವೆ. ಐಟಿ ನಿಯಮಗಳು 2021 ರ ಪ್ರಕಾರ, ನಾವು 2022 ರ ಸೆಪ್ಟೆಂಬರ್ ತಿಂಗಳ ನಮ್ಮ ವರದಿಯನ್ನು ಪ್ರಕಟಿಸಿದ್ದೇವೆ. ಈ ಬಳಕೆದಾರ-ಸುರಕ್ಷತಾ ವರದಿಯು ಸ್ವೀಕರಿಸಿದ ಬಳಿಕ ವಾಟ್ಸಾಪ್

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ ! Read More »

ರಾಷ್ಟ್ರೀಯ ನ್ಯೂಸ್

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »

ರಾಷ್ಟ್ರೀಯ ನ್ಯೂಸ್

ಹಳೆಯ ಮೊಬೈಲ್ ಗಳಲ್ಲಿ ವಾಟ್ಸಪ್ ಬಳಸುವವರಿಗೆ ಶಾಕಿಂಗ್ ನ್ಯೂಸ್ ► ಡಿ.31 ರಿಂದ ವಾಟ್ಸಪ್ ಸೇವೆ ಸ್ಥಗಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ವಾಟ್ಸ್‌ ಆ್ಯಪ್‌ ಕಂಪನಿಯು ಹಳೆಯ ವಿಂಡೋಸ್‌, ಬ್ಲ್ಯಾಕ್‌ಬೆರಿ ಫೋನ್‌ ಬಳಕೆದಾರರಿಗೆ ಹೊಸ ವರ್ಷಕ್ಕೆ ಹೊಸ ಆಘಾತ ನೀಡಿದ್ದು, ಇನ್ಮುಂದೆ ವಾಟ್ಸಪ್ ನ್ನು ಸ್ಥಗಿತಗೊಳಿಸಲಿದೆ. 2017ರ ಡಿ.31ರಿಂದ ‘ಬ್ಲ್ಯಾಕ್‌ಬೆರಿ 10’ ಮತ್ತು ‘ವಿಂಡೋಸ್‌ ಫೋನ್‌ 8.0’, ‘ಆಂಡ್ರಾಯ್ಡ್‌ 4.0’ ಮತ್ತು ಅದಕ್ಕಿಂತಲೂ ಹಳೆಯದಾದ ಪ್ಲಾಟ್‌ಫಾರಂಗಳಿಗೆ ಸೇವೆ ಸ್ಥಗಿತಗೊಳಿಸಲು ವಾಟ್ಸ್‌ಆ್ಯಪ್‌ ನಿರ್ಧರಿಸಿದೆ. ‘ವಾಟ್ಸ್‌ಆ್ಯಪ್‌’ ಮಾತೃ ಸಂಸ್ಥೆ ‘ಫೇಸ್‌ಬುಕ್‌’ ಈ ವಿಷಯ ಖಚಿತಪಡಿಸಿದ್ದು, ಈ ಪ್ಲಾಟ್‌ಫಾರಂಗಳಲ್ಲಿ ಆ್ಯಪ್‌ನ ವೈಶಿಷ್ಟ್ಯಗಳನ್ನು ಹೆಚ್ಚಿಸಲು ಅಗತ್ಯ ಅವಕಾಶಗಳು ಇಲ್ಲವಾದ್ದರಿಂದ

ಹಳೆಯ ಮೊಬೈಲ್ ಗಳಲ್ಲಿ ವಾಟ್ಸಪ್ ಬಳಸುವವರಿಗೆ ಶಾಕಿಂಗ್ ನ್ಯೂಸ್ ► ಡಿ.31 ರಿಂದ ವಾಟ್ಸಪ್ ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಅ.25. ವಾಟ್ಸಪ್‌ ಬಳಕೆದಾರರು ಇನ್ನು ಮುಂದೆ ವೀಡಿಯೋ ಕಾಲ್ ಮಾತ್ರವಲ್ಲದೇ, ಗುಂಪಿನ ಸದಸ್ಯರ ಜೊತೆ ಕಾನ್ಫರೆನ್ಸ್ ಕರೆಗಳ ಮೂಲಕ ಕೂಡ ಮಾತನಾಡಬಹುದಾಗಿದೆ. ವಾಟ್ಸಪ್ ಬಳಕೆದಾರರು ತಮ್ಮ ಸ್ನೇಹಿತರು, ಕುಟುಂಬದ ಸದಸ್ಯರು ಮತ್ತು ಕಚೇರಿಯ ಸಹೋದ್ಯೋಗಿಗಳೊಂದಿಗೆ ಧ್ವನಿ ಮತ್ತು ವಿಡಿಯೋ ಕಾನ್ಫರೆನ್ಸ್ ಕರೆಗಳನ್ನು ಮಾಡುವ ಅವಕಾಶ ಶೀಘ್ರದಲ್ಲೇ ಲಭ್ಯವಾಗಲಿದೆ. ಮುಂದಿನ ಅಪ್‌ಡೇಟ್‌ನಲ್ಲಿ ವಾಟ್ಸಪ್ ಗಂಪು ಕರೆ ಮಾಡುವ ಸೌಲಭ್ಯವನ್ನು ನೀಡಲಿದೆ. 2.17.70 ಅಪ್‌ಡೇಟ್ ಮೂಲಕ ಈ ಸೌಲಭ್ಯ ಲಭ್ಯವಾಗಲಿದೆ. ಅಲ್ಲದೇ ಸಂದೇಶಗಳನ್ನು ಅನ್‌ಸೆಂಡ್ ಮತ್ತು ಡಿಲೀಟ್

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.24. ತನ್ನ ವಾಟ್ಸಪ್ ಪ್ರೋಫೈಲ್ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಕಅಬಾ ಶರೀಫಿನ ಚಿತ್ರದ ಮೇಲೆ ಹಿಂದೂ ದೇವರಾದ ಆಂಜನೇಯನ ವಿಗ್ರಹವನ್ನು ಚಿತ್ರಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರದಂದು ಕಡಬದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.   ಗಂಡಿಬಾಗಿಲು ಕುತುಬಿಯ್ಯಾ ಜುಮಾ ಮಸೀದಿಯ ಸಯ್ಯದ್ ಅನಸ್ ತಂಙಳ್ ರವರ ದುಃವಾದೊಂದಿಗೆ ಕಡಬ ಬಾಜಿನಡಿ ಗೈಬಾನ್ ಷಾ ದರ್ಗಾ ಶರೀಫ್ ವಠಾರದಿಂದ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ Read More »

ಕರಾವಳಿ
Scroll to Top