Wife

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಇರಿದು ಕೊಂದ ಪತ್ನಿ ಆತನ ದೇಹವನ್ನು ತುಂಡು ಮಾಡಿ, ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಸೀಲ್ ಮಾಡಿಮುಚ್ಚಿಟ್ಟ ಭೀಕರ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25)ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರಿಯ ಇಂದ್ರಾನಗರ ಹಂತ 2 ರ ಸೌರಭ್ 2016 ರಲ್ಲಿ ಗೌರಿಪುರದ ಮುಸ್ಕಾನ್ […]

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜು. 24. ವ್ಯಕ್ತಿಯೋರ್ವ ಮದ್ಯಪಾನ ಮಾಡಿ, ಅದರ ನಶೆಯಲ್ಲಿ ತನ್ನ ಹೆಂಡತಿಯನ್ನು ಚುಂಬಿಸಲು ಹೋಗಿದ್ದಾನೆ. ಆದರೆ ಈತ, ತನ್ನ ಹೆಂಡತಿಗೆ ಚುಂಬನ​ ಕೊಟ್ಟಿದ್ದೇ ಕೊಟ್ಟಿದ್ದು. ಪತಿರಾಯ ತನ್ನ ಜನ್ಮದಲ್ಲಿ ಇನ್ನೆಂದೂ ಈ ಘಟನೆಯನ್ನು ಮರೆಯಲಾರದ ಘೋರ ದುರಂತಕ್ಕೆ ಕಾರಣವಾದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಮದ್ಯಪಾನ ಮಾಡುತ್ತಿದ್ದ ದಂಪತಿಗಳಿಬ್ಬರು ಇನ್ನೇನು ರೋಮ್ಯಾನ್ಸ್​ ಮಾಡಲು ಹತ್ತಿರವಾಗಿದ್ದ ಸಂದರ್ಭ ಪತಿ, ತನ್ನ ಪತ್ನಿಗೆ ಚುಂಬಿಸಿದ್ದಾನೆ. ಈ ಸಂದರ್ಭದಲ್ಲಿ ಪತ್ನಿ, ಗಂಡನ ನಾಲಗೆ ಕಚ್ಚಿದ್ದು ಇನ್ನೇನು

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಪತ್ನಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬಳಿಕ ಅತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ನಡೆದಿದೆ. ಯಲಹಂಕದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದ ನಾಗರಾಜ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ನಾಗರಾಜ್, ಪೊಲೀಸರಿಗೆ ಹೆದರಿ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲ್ಲೆ ಪ್ರಕರಣ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಗರಾಜ್ ವಿರುದ್ದ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಭೀರವಾಗಿ ಗಾಯಗೊಂಡಿ ಪತ್ನಿ ದೇವಿಕಾರನ್ನು

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!! Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ

(ನ್ಯೂಸ್ ಕಡಬ) newskadaba.com ಹಾಸನ, ಆ.09. ಕೇವಲ ಮೂರು ತಿಂಗಳ ಹಿಂದೆ ಆದ ಪರಿಚಯ ಪ್ರೇಮಕ್ಕೆ ತಿರುಗಿ ಹುಡುಗಿ ಮನೆಯವರ ತೀವ್ರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾಗಿ ಕೇವಲ 12 ದಿನದಲ್ಲಿ ಗಂಡನನ್ನು ತೊರೆದು ಹೆಂಡತಿ ಮನೆಯವರೊಂದಿಗೆ ತೆರಳಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಗುರು ಹಾಗೂ ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಅಂತಿಮ ಬಿ.ಎ. ಓದುತ್ತಿದ್ದ ಶೋಭಾ ಪರಸ್ಪರ ಪ್ರೀತಿಸಿ ಹುಡುಗಿ ಮನೆಯವರ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ Read More »

ಕರ್ನಾಟಕ
Scroll to Top