wild Elephant attack

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..!

(ನ್ಯೂಸ್ ಕಡಬ) newskadaba.com ಅ.23. ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ರಾತ್ರಿ ಸಮೀಪದ […]

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top