win

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು !

(ನ್ಯೂಸ್ ಕಡಬ) newskadaba.com ದೆಹಲಿ, ಅ.19: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ […]

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು ! Read More »

ರಾಷ್ಟ್ರೀಯ ನ್ಯೂಸ್

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್
Scroll to Top