wine shop

ವಿರೋಧದ ನಡುವೆ ಮರ್ದಾಳದಲ್ಲಿ ಮದ್ಯದಂಗಡಿ ಆರಂಭ ► ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ ಅಬಕಾರಿ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ನ.09. ಗ್ರಾಮಸ್ಥರ ವಿರೋಧದ ನಡುವೆಯೂ ಇಲ್ಲಿನ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಗುರುವಾರದಂದು ಮದ್ಯದಂಗಡಿ ಆರಂಭಗೊಂಡಿದೆ. ಮದ್ಯದಂಗಡಿಯನ್ನು ವಿರೋಧಿಸಿ ಮರ್ಧಾಳ ಪರಿಸರದ ಗ್ರಾಮಸ್ಥರು ಕಾನೂನಾತ್ಮಕ ಹೋರಾಟಕ್ಕಿಳಿದಿದ್ದು, ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಹಲವು ಮನವಿಗಳನ್ನು ಅರ್ಪಿಸಿದ್ದರು. ಒಂದೆಡೆ ಅಬಕಾರಿ ಅಧಿಕಾರಿಗಳು ಮದ್ಯದಂಗಡಿಯ ಬಗ್ಗೆ ಯಾವುದೇ ಅರ್ಜಿಗಳು ಇಲಾಖೆಗೆ ಬಂದಿಲ್ಲ ಎಂದು ಗ್ರಾಮಸ್ಥರನ್ನು ನಂಬಿಸಿ ಇನ್ನೊಂದೆಡೆ ಮದ್ಯದಂಗಡಿಗೆ ಅನುಮತಿ ನೀಡುವ ಮೂಲಕ ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ರಾಜ್ಯ ಹೆದ್ದಾರಿಯಿಂದ 100 ಮೀಟರ್ ಹಾಗೂ ಪರಿಶಿಷ್ಟ […]

ವಿರೋಧದ ನಡುವೆ ಮರ್ದಾಳದಲ್ಲಿ ಮದ್ಯದಂಗಡಿ ಆರಂಭ ► ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ ಅಬಕಾರಿ ಅಧಿಕಾರಿಗಳು Read More »

ಕರಾವಳಿ

ಮರ್ಧಾಳದಲ್ಲಿ ನಡೆಯುತ್ತಿದೆ ಮದ್ಯದಂಗಡಿ ತೆರೆಯುವ ಹುನ್ನಾರ ► ಪ್ರಬಲಗೊಳ್ಳುತ್ತಿದೆ ಮದ್ಯದಂಗಡಿ ವಿರೋಧಿ ಹೋರಾಟ

(ನ್ಯೂಸ್ ಕಡಬ) newskdaba.com ಕಡಬ, ನ.01. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಂಟ್ರ ಗ್ರಾಮದ ಮರ್ಧಾಳ ಸಮೀಪ ಚಾಕಟೆಕರೆ ಎಂಬಲ್ಲಿ ಮದ್ಯದಂಗಡಿ ತೆರೆಯುವ ಹುನ್ನಾರ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ತಾಲೂಕು ಪಂಚಾಯತ್ ಸದಸ್ಯೆ ಕುಸುಮಾರವರು ಅಬಕಾರಿ ಇಲಾಖೆಗೆ ಸೂಚಿಸಿದ್ದಾರೆ. ಅವರು ಪುತ್ತೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿ, ಮರ್ಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಸುಜಾತ್ರವರಲ್ಲಿ

ಮರ್ಧಾಳದಲ್ಲಿ ನಡೆಯುತ್ತಿದೆ ಮದ್ಯದಂಗಡಿ ತೆರೆಯುವ ಹುನ್ನಾರ ► ಪ್ರಬಲಗೊಳ್ಳುತ್ತಿದೆ ಮದ್ಯದಂಗಡಿ ವಿರೋಧಿ ಹೋರಾಟ Read More »

ಕರಾವಳಿ

ಕಲ್ಲುಗುಡ್ಡೆ: ಇಂದು ಬೆಳಿಗ್ಗೆ ಪುನಃ ತೆರೆದ ಮದ್ಯದಂಗಡಿ ► ಗ್ರಾಮಸ್ಥರಿಂದ ತೀವ್ರಗೊಂಡ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.21. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧದ ನಡುವೆ ಇತ್ತೀಚೆಗೆ ಆರಂಭಗೊಂಡ ಮದ್ಯದಂಗಡಿಯನ್ನು ತೆರವಿಗೆ ಪಟ್ಟು ಹಿಡಿದು ಭಾನುವಾರದಿಂದ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದು ಬುಧವಾರದಂದು ಪುತ್ತೂರು ಸಹಾಯಕ ವಿಭಾಗಿಯ ಅಧಿಕಾರಿ ಡಾ.ರಘುನಂದನ್ ಮೂರ್ತಿ ಸ್ಥಳಕ್ಕಾಗಮಿಸಿ ಬಂದ್ ಮಾಡಿಸಿದ್ದ ಮದ್ಯದಂಗಡಿಯನ್ನು ಇಂದು ಬೆಳಿಗ್ಗೆ ಪುನಃ ತೆರೆದಿದ್ದು, ಸ್ಥಳಕ್ಕೆ ಗ್ರಾಮಸ್ಥರು ಜಮಾವಣೆಗೊಳ್ಳುತ್ತಿದ್ದಾರೆ. ಬುಧವಾರ ಸಂಜೆ ಅಧಿಕಾರಿಗಳು ಮುಚ್ಚಿ ಹೋಗಿದ್ದ ಮದ್ಯದಂಗಡಿಯನ್ನು ಗುರುವಾರ ಬೆಳಿಗ್ಗೆ ತೆರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗಾದರೆ ಪುತ್ತೂರು

ಕಲ್ಲುಗುಡ್ಡೆ: ಇಂದು ಬೆಳಿಗ್ಗೆ ಪುನಃ ತೆರೆದ ಮದ್ಯದಂಗಡಿ ► ಗ್ರಾಮಸ್ಥರಿಂದ ತೀವ್ರಗೊಂಡ ಪ್ರತಿಭಟನೆ Read More »

ಕರಾವಳಿ

ನಾಲ್ಕನೇ ದಿನಕ್ಕೆ ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಬುಧವಾರದಂದು ತೀವ್ರ ರೂಪದಲ್ಲಿ ಮುಂದುವರಿದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಇಂದು

ನಾಲ್ಕನೇ ದಿನಕ್ಕೆ ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ Read More »

ಕರಾವಳಿ
Scroll to Top