wineshop

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಕಡಬ, ಅ.08. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮದ್ಯದಂಗಡಿಯನ್ನು ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ದ.ಕ. ಜಿಲ್ಲಾಧಿಕಾರಿ ಕಟ್ಟಡ ತೆರವಿಗೆ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಅದರಂತೆ ಭಾನುವಾರದಂದು ಮದ್ಯದಂಗಡಿ ತೆರೆಯಲಾಗಿದೆ‌. ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಲವು ದಿನಗಳ […]

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ Read More »

ಕರಾವಳಿ

ಕೊನೆಗೂ ಬಿತ್ತು ಕಲ್ಲುಗುಡ್ಡೆ ಮದ್ಯದಂಗಡಿಗೆ ಬೀಗ ► ನಾಲ್ಕು ದಿನಗಳ ಅನಿರ್ದಿಷ್ಟಾವಧಿ ಮುಷ್ಕರ ತಾತ್ಕಾಲಿಕ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಇತ್ತೀಚೆಗೆ ಆರಂಭಗೊಂಡ ಮದ್ಯದಂಗಡಿ ತೆರವಿಗೆ ಪಟ್ಟು ಹಿಡಿದು ಭಾನುವಾರದಿಂದ ಆರಂಭಗೊಂಡಿದ್ದ ಪ್ರತಿಭಟನೆಯು ನಾಲ್ಕನೇ ದಿನವಾದ ಬುಧವಾರ ಮುಂದುವರಿದು ಸಾಯಂಕಾಲ ಪುತ್ತೂರು ಸಹಾಯಕ ವಿಭಾಗಿಯ ಅಧಿಕಾರಿ ಡಾ.ರಘುನಂದನ್ ಮೂರ್ತಿ ಸ್ಥಳಕ್ಕಾಗಮಿಸಿ ಮದ್ಯದಂಗಡಿಯ ಸ್ಥಳ ಮಹಜರು ನಡೆಸಿ ಮುಂದಿನ ಆದೇಶದವರೆಗೆ ಬಂದ್ ಮಾಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎ.ಸಿ ಪ್ರಸ್ತುತವಿರುವ ಮದ್ಯದಂಗಡಿಯ ಕಟ್ಟಡದ ವಿಚಾರದಲ್ಲಿ ಗೊಂದಲವಿದ್ದು ಕಂದಾಯ ಇಲಾಖೆಯ ಸರ್ವೆ ಅಧಿಕಾರಿಗಳು

ಕೊನೆಗೂ ಬಿತ್ತು ಕಲ್ಲುಗುಡ್ಡೆ ಮದ್ಯದಂಗಡಿಗೆ ಬೀಗ ► ನಾಲ್ಕು ದಿನಗಳ ಅನಿರ್ದಿಷ್ಟಾವಧಿ ಮುಷ್ಕರ ತಾತ್ಕಾಲಿಕ ಅಂತ್ಯ Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಕಳೆದ ಸೋಮವಾರದಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 17 ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧವನ್ನು ಗ್ರಾಮಸಭೆಯಲ್ಲಿ ನಿರ್ಣಯಿಸಿ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ

ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಕಡಬ, ಜು.15. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ಮದ್ಯದಂಗಡಿ ಆರಂಭಗೊಳ್ಳುವ ನಿಟ್ಟಿನಲ್ಲಿ ಗುಮಾನಿ ಇದ್ದು ಇದಕ್ಕೆ ಕಡಬ ಸಿ ಎ ಬ್ಯಾಂಕ್ ಮಾಜಿ ನಿರ್ದೇಶಕ ಚಂದ್ರಶೇಖರ ಗೌಡ ಹಳೆನೂಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಹೇಳಿಕೆ ನೀಡ, ಸುಪ್ರೀಂ ಕೋರ್ಟ್ನ ಆದೇಶದಂತೆ ಹೆದ್ದಾರಿಗಳ ಬದಿಯಲ್ಲಿರುವ ಮದ್ಯದಂಗಡಿಯನ್ನು ಬಂದ್ ಮಾಡಲಾಗಿದೆ.ಮುಚ್ಚಲ್ಪಟ್ಟ ಮದ್ಯದಂಗಡಿಯನ್ನು ನೂಜಿಬಾಳ್ತಿಲದಲ್ಲಿ ತೆರಯುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ. ಕಲ್ಲುಗುಡ್ಡೆ ಎಂಬಲ್ಲಿ ಈ ಹಿಂದೆ ಇದ್ದ ಸರಕಾರಿ ಸ್ಥಳದ ಕಲ್ಲುಗುಡ್ಡೆ-ಕೊಣಾಜೆ ಸಡಕ್ ರಸ್ತೆಯ ಬದಿಯಲ್ಲಿ ಸರ್ವೇ

ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ Read More »

ಕರಾವಳಿ
Scroll to Top