woman

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ!

(ನ್ಯೂಸ್‌ ಕಡಬ) newskadaba.com ಜು.29 : ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಸಂತ್ರಸ್ತ ಮಹಿಳೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ […]

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ! Read More »

ಕ್ರೀಡಾ ನ್ಯೂಸ್

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ. ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.  ಕಾಣೆಯಾದ ಮಹಿಳೆಯರನ್ನು ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಎಂದು ತಿಳಿದುಬಂದಿದೆ. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮುದ್ದಾದ ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ. ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಮಾಹಾದೇವಿ ಅವರು ಬಂದು ಹೋಗುತ್ತಿದ್ದರು. ಎಂದಿನಂತೆ ಅಗಸ್ಟ್ 22ರಂದು ಸಹ ಮಾಹಾದೇವಿಯವರು ಮನೆಗೆ ಬಂದು ಮಗುವಿಗೆ ಬಟ್ಟೆ ತಗೊಂಡು ಬರೋಣ ಎಂದು ಪ್ರಿಯದರ್ಶಿನಿಯರನ್ನು

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!! Read More »

ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ
Scroll to Top