ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.      ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ ಕಾಲಾನುಸಾರವಾಗಿ ಮಾನ್ಸೂನ್‍ ಗಳು ಸಂಭವಿಸುತ್ತಿಲ್ಲ. ಹವಾಮಾನಕ್ಕೆ ಸಂಬಂಧಿಸಿದ ಅಸಾಮಾನ್ಯ ಬದಲಾವಣೆಗಳು, ಪ್ರಕೃತಿ ನಾಶ ಹಾಗೂ ವಿಪರೀತ ಪ್ಲಾಸ್ಟಿಕ್ ಬಳಕೆಯಿಂದಾಗಿ ವಿಜ್ಞಾನಿಗಳಿಗೆ ಮಾನ್ಸೂನ್‍ ಗಳ ನಿಯತಾಂಕಗಳನ್ನು (ಪ್ಯಾರಾಮೀಟರ್‍ಗಳನ್ನು) ಆಧರಿಸಿ ಮಳೆಯ ಮುನ್ಸೂಚನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟವಾಗುತ್ತಿದೆ ಎಂದು […]

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ