ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ […]
ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »
ಕರ್ನಾಟಕ

