Yadiyurappa

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮುರುಡೇಶ್ವರ, ನ.15. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಸುಮಾರು ನೂರಕ್ಕೂ‌ ಅಧಿಕ ಜನರು ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಿದ್ದು‌, ಇದರ ಪರಿಣಾಮವು ಕರಾವಳಿ ಭಾಗದಲ್ಲೂ ಕಂಡು ಬಂದಿದೆ. ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರಿಯವಾಗಿದ್ದು ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು. ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ […]

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ Read More »

ಕರ್ನಾಟಕ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ನ.10. ಇಂದು ನಡೆಯುವ ಟಿಪ್ಪು ಜಯಂತಿ ರಾಜ್ಯದಲ್ಲಿ ನಡೆಯುವ ಕೊನೆಯ ಟಿಪ್ಪುಜಯಂತಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಗುರುವಾರದಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಿಟ್ಲರ್ ಜಯಂತಿಯೂ ಒಂದೇ, ಟಿಪ್ಪು ಜಯಂತಿಯೂ ಒಂದೇ ಎಂದು ಹೇಳಿದರು. ಸರಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಗೆ ವಿರೋಧ ವಿದ್ದು ಇದೇ ಕೊನೆಯ ಟಿಪ್ಪು ಜಯಂತಿ ಆಗಲಿದೆ ಎಂದು ಅವರು ಹೇಳಿದರು. ಡಿ.ಕೆ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16, ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರ ಹಾಗು ಕಾಂಗ್ರೆಸ್ ಶಾಸಕರು ನಡೆಸಿದ ಭ್ರಷ್ಟಾಚಾರ ಕುರಿತಾದ  ದಾಖಲೆಗಳ ಬಿಡುಗಡೆಯ ಮುಹೂರ್ತವನ್ನು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇದೇ ತಿಂಗಳ 23ರಂದು ನಿಗದಿಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸಿದ್ದರಾಮಯ್ಯ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದ ಮಾತಿಗೆ ಇದೀಗ ಕಾಲ ಒದಗಿಬಂದಿದೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದಾಗಿ ಪದೇ ಪದೇ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ‌ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »

ಕರಾವಳಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ

ಸಚಿವ ಡಿಕೆಶಿ ನಿವಾಸದ ಐಟಿ ದಾಳಿಗೆ ಶುರುವಾಯಿತಾ ಕಾಂಗ್ರೆಸ್ ಆಟ…? ► ಯಡಿಯೂರಪ್ಪ ವಿರುದ್ಧ ಎಫ್ಐಆರ್, ಯಾವುದೇ ಕ್ಷಣ ಬಂಧನ ಸಾಧ್ಯತೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.19. ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದ ನಂತರ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಸರಕಾರವನ್ನು ಅತ್ಯಂತ ಭ್ರಷ್ಟ ಸರಕಾರ ಎಂದು ಬಣ್ಣಸಿ ರಾಜ್ಯ ಬಿಜೆಪಿಗೆ ಹುರುಪನ್ನು ಲೇಪಿಸಿ ತೆರಳಿದ್ದಾಯ್ತು… ಇದರ ಜೊತೆಗೆ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ರಾಜಧಾನಿಯಲ್ಲಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಿದ್ದೂ ಆಯ್ತು… ಇದಕ್ಕೆಲ್ಲ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಸಜ್ಜಾಗಿದ್ದು ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಈಗ ಮರುಜೀವ ಸಿಕ್ಕಿದೆ.

ಸಚಿವ ಡಿಕೆಶಿ ನಿವಾಸದ ಐಟಿ ದಾಳಿಗೆ ಶುರುವಾಯಿತಾ ಕಾಂಗ್ರೆಸ್ ಆಟ…? ► ಯಡಿಯೂರಪ್ಪ ವಿರುದ್ಧ ಎಫ್ಐಆರ್, ಯಾವುದೇ ಕ್ಷಣ ಬಂಧನ ಸಾಧ್ಯತೆ..? Read More »

ಕರ್ನಾಟಕ

ಬಿಜೆಪಿಯವರು ರಾಜ್ಯಕ್ಕೆ ಬೆಂಕಿ ಹಚ್ಚಿದ್ರೆ ಕಾಂಗ್ರೆಸ್ ನಂದಿಸುತ್ತೆ ► ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಲ್ಲ: ಸಿದ್ಧರಾಮಯ್ಯ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.15. ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ನಾವು ಬಿಡುವುದಿಲ್ಲ. ಬಿಜೆಪಿಯವರು ಬೆಂಕಿ ಹಚ್ಚುವುದರಲ್ಲಿ ನಿಸ್ಸೀಮರು. ಬಿಜೆಪಿಯವರು ಹಚ್ಚುವ ಬೆಂಕಿಯನ್ನು ನಾವು ನಂದಿಸುವ ಕಾರ್ಯ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಳಿನ್ ಕುಮಾರ್ ಕಟೀಲ್ ರವರು ಜಿಲ್ಲೆಗೆ ಬೆಂಕಿ ಹಚ್ಚೋಕೆ ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರು ರಾಜ್ಯಕ್ಕೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಬಿಜೆಪಿಯವರು ಬೆಂಕಿ ಹಚ್ಚೋದರಲ್ಲೇ ನಿಸ್ಸೀಮರು. ರಾಮಜನ್ಮಭೂಮಿ

ಬಿಜೆಪಿಯವರು ರಾಜ್ಯಕ್ಕೆ ಬೆಂಕಿ ಹಚ್ಚಿದ್ರೆ ಕಾಂಗ್ರೆಸ್ ನಂದಿಸುತ್ತೆ ► ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಲ್ಲ: ಸಿದ್ಧರಾಮಯ್ಯ ತಿರುಗೇಟು Read More »

ಕರ್ನಾಟಕ

ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ರಾಜ್ಯ ಹೊತ್ತಿ ಉರಿಯಲಿದೆ‌. ► ಮಾಜಿ ಮುಖ್ಯಮಂತ್ರಿ ಬಿ‌.ಎಸ್‌. ಯಡಿಯೂರಪ್ಪ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ರಾಜ್ಯ ಸರಕಾರವು ವಿನಾ ಕಾರಣ ಆರೋಪ ಹೊರಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರ ವಿರುದ್ಧ ಷಡ್ಯಂತ್ರ ಹೂಡುತ್ತಿದೆ. ಎಲ್ಲಿಯಾದರೂ ಅವರ ಬಂಧನವಾದಲ್ಲಿ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ಕದ್ರಿಯಲ್ಲಿ ನಡೆದ

ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ರಾಜ್ಯ ಹೊತ್ತಿ ಉರಿಯಲಿದೆ‌. ► ಮಾಜಿ ಮುಖ್ಯಮಂತ್ರಿ ಬಿ‌.ಎಸ್‌. ಯಡಿಯೂರಪ್ಪ ಎಚ್ಚರಿಕೆ Read More »

ಕರ್ನಾಟಕ
Scroll to Top