Yaduveer

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ […]

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು. ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ Read More »

ಕರಾವಳಿ

ಮೈಸೂರು ರಾಜವಂಶಕ್ಕೆ ಹೊಸ ಕುಡಿ ಆಗಮನ ► ಗಂಡು ಮಗುವಿಗೆ ಜನ್ಮ ನೀಡಿದ ಯುವರಾಜ ಯದುವೀರ್ ಪತ್ನಿ ತ್ರಿಷಿಕಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ಮೈಸೂರು ರಾಜವಂಶಕ್ಕೆ ಹೊಸ ಕುಡಿಯೊಂದರ ಆಗಮನವಾಗಿದ್ದು, ಗಂಡು ಮಗು ಹುಟ್ಟಿರುವ ಹಿನ್ನೆಲೆಯಲ್ಲಿ ಯದುವಂಶದಲ್ಲೀಗ ಸಂಭ್ರಮ ಮುಗಿಲು ಮುಟ್ಟಿದೆ. ಮೈಸೂರು ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪತ್ನಿ ತ್ರಿಷಿಕಾ ಬುಧವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ದಂಪತಿಗೆ ಗಂಡು ಮಗು ಜನಿಸಿರುವುದರಿಂದ ಯದು ಕುಟುಂಬದ ಉತ್ತರಾಧಿಕಾರಿ ಕುಡಿ ಬಂದಂತಾಗಿದೆ.

ಮೈಸೂರು ರಾಜವಂಶಕ್ಕೆ ಹೊಸ ಕುಡಿ ಆಗಮನ ► ಗಂಡು ಮಗುವಿಗೆ ಜನ್ಮ ನೀಡಿದ ಯುವರಾಜ ಯದುವೀರ್ ಪತ್ನಿ ತ್ರಿಷಿಕಾ Read More »

ಕರ್ನಾಟಕ
Scroll to Top