yallapura

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.22 :  ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ […]

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು

(ನ್ಯೂಸ್ ಕಡಬ) newskadaba.com  ಯಲ್ಲಾಪುರ ,ಡಿ .14: ಎರಡು ಕಾರುಗಳ ನಡುವೆ ಭೀಕರ ಅಪಘಾತದ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತ ಓರ್ವರು  ಮೃತಪಪಟ್ಟ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಮೃತರನ್ನು ತಿಮ್ಮಪ್ಪ ಭಾಗವತ ಬಾಳೆಹದ್ದ (59) ಗುರುತಿಸಲಾಗಿದೆ.ಇವರು ತಂದೆ, ಪ್ರಸಿದ್ದ ಭಾಗವತರಾಗಿದ್ದ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತಿದ್ದರು. ಭಾವ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಜ್ಞಾನ ಪಡೆದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದ ಇವರು ಸೋಂದಾದ ಯಕ್ಷಗಾನ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಒಬ್ಬ

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top