yashaswini yojana

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು […]

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ Read More »

ಕರ್ನಾಟಕ

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top