yellow alert

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ, […]

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ Read More »

ಕರ್ನಾಟಕ

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ

(ನ್ಯೂಸ್‌ ಕಡಬ) newskadaba.com, ಆ.26:‌‌ ಕರ್ನಾಟಕದ ವಿವಿಧೆಡೆ ಆ.27ರಿಂದ ಮತ್ತೆ ಮಳೆ ಶುರುವಾಗಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಯಾದಗಿರಿ, ಬೆಳಗಾವಿ, ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಧಾರವಾಡ, ವಿಜಯನಗರ, ಗದಗ, ತುಮಕೂರು, ಹಾವೇರಿ, ರಾಮನಗರ, ಕೊಪ್ಪಳ, ಮೈಸೂರು, ರಾಯಚೂರು, ಮಂಡ್ಯ, ವಿಜಯಪುರ, ಕೋಲಾರ, ಬೆಂಗಳೂರು ನಗರ, ಹಾಸನ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ, ಆಂಧ್ರಪ್ರದೇಶ, ಮಹಾರಾಷ್ಟ್ರ,

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ Read More »

ಕರ್ನಾಟಕ

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.22:‌‌ ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾದಗಿರಿ, ಉತ್ತರ ಕನ್ನಡ, ಕಲಬುರ್ಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಧಾರವಾಡ, ಬೀದರ್‌ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಗದಗ, ಕೊಪ್ಪಳ,

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು,

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು Read More »

ಕರ್ನಾಟಕ

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ. (ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು,

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.05: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಧಾರವಾಡ, ಶಿವಮೊಗ್ಗ, ರಾಯಚೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕಲಬುರ್ಗಿ, ಯಾದಗಿರಿ, ಬೀದರ್‌, ಕೊಪ್ಪಳ, ಹಾವೇರಿ, ವಿಜಯಪುರ, ಗದಗ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಚಿಕ್ಕಮಗಳೂರು, ಕೋಲಾರ, ಹಾಸನ, ಕೋಲಾರ, ಕೊಡಗು

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ Read More »

ಕರ್ನಾಟಕ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..!

(ನ್ಯೂಸ್‌ ಕಡಬ) newskadaba.com, ಆ.04: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆಯಿಂದ (ಆ.5) ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆ.7ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..! Read More »

ಕರ್ನಾಟಕ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು:  ಫೆಂಗಲ್‌ ಚಂಡಮಾರುತ ಪ್ರಭಾವವು  ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ
Scroll to Top