yojana

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.25. ಬಡವರಿಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ 16,320 ಕೋಟಿ ರೂ. ಮೊತ್ತದ ‘ಸೌಭಾಗ್ಯ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಚಾಲನೆ ನೀಡಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಇಂದು ಓಎನ್ ಜಿಸಿ ಊರ್ಜಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅಂತಿಮ ವರ್ಗದವರಿಗೂ ಹಳ್ಳಿ ಹಳ್ಳಿಗಳಿಗೂ ಉಚಿತ ವಿದ್ಯುತ್ ಒದಗಿಸುವ ‘ಸೌಭಾಗ್ಯ ಯೋಜನೆ’ಯನ್ನು ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 16 ಸಾವಿರ […]

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಶ್ರೀ.ಕ್ಷೇ.ಧ.ಗ್ರಾ.ಯೋ. ಬಿಳಿನೆಲೆ ವಲಯದ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.28. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿಳಿನೆಲೆ ವಲಯದ, 102ನೇ ನೆಕ್ಕಿಲಾಡಿ ಓಕ್ಕೂಟದ ವತಿಯಿಂದ ಶ್ರಿ ಕ್ಷೇತ್ರ ನಡುಮಜಲು ಶ್ರೀ ಮಹಾವಿಷ್ಣು ದೇವಸ್ಥಾನ ಹೊಸಮ್ಮ ದೇವಿ ಹಾಗೂ ಪರಿವಾರ ದೈವಸ್ಥಾನದಲ್ಲಿ ವನವಹೋತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಳಿನೆಲೆ ವಲಯ ಮೆಲ್ವಿಚಾರಕರಾದ ರಾಜು ಗೌಡ, ಬಿಳಿನೆಲೆ ಪ್ರಗತಿ ಬಂದು, ಸ್ವಸಹಾಯ ಸಂಘಗಳ ವಲಯಾಧ್ಯಕ್ಷರಾದ ಭವಾನಿ ಶಂಕರ್ ಬಿ., ಸೇವಾ ಪ್ರತಿನಿಧಿ ಸತಿಶ್.ಎ., ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಕೆದಿಲಾಯ,

ಶ್ರೀ.ಕ್ಷೇ.ಧ.ಗ್ರಾ.ಯೋ. ಬಿಳಿನೆಲೆ ವಲಯದ ವತಿಯಿಂದ ವನ ಮಹೋತ್ಸವ Read More »

ಕರಾವಳಿ
Scroll to Top