ಯುವನಿಧಿ- ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಯುವನಿಧಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ನೇ ಹಾಗೂ 2024ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ (180 ದಿನ) ಉದ್ಯೋಗ ಸಿಗದ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರು ಈ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು: ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಯಾಗಿರಬೇಕು. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾ/ಸ್ನಾತಕೋತ್ತರ […]

ಯುವನಿಧಿ- ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ