yuva morcha

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.04. ಬಿಜೆಪಿ ಯುವ ಮೋರ್ಚಾ ಘಟಕವು ಸೆಪ್ಟೆಂಬರ್ 7 ಗುರುವಾರದಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಯುಕ್ತರಾದ ಟಿ. ಆರ್. ಸುರೇಶ್, ರಾಜ್ಯ ಬಿಜೆಪಿ ಯುವ ಮೋರ್ಚಾವು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ ಹಾಗೂ ನಗರದಲ್ಲಿ ಶಾಂತಿ ಕದಡುವ ಆತಂಕವಿರುವ ಹಿನ್ನೆಲೆಯಲ್ಲಿ, ಬೈಕ್ ಜಾಥಾ ನಗರ […]

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು Read More »

ಕರಾವಳಿ
Scroll to Top