ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.04. ಬಿಜೆಪಿ ಯುವ ಮೋರ್ಚಾ ಘಟಕವು ಸೆಪ್ಟೆಂಬರ್ 7 ಗುರುವಾರದಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಯುಕ್ತರಾದ ಟಿ. ಆರ್. ಸುರೇಶ್, ರಾಜ್ಯ ಬಿಜೆಪಿ ಯುವ ಮೋರ್ಚಾವು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ ಹಾಗೂ ನಗರದಲ್ಲಿ ಶಾಂತಿ ಕದಡುವ ಆತಂಕವಿರುವ ಹಿನ್ನೆಲೆಯಲ್ಲಿ, ಬೈಕ್ ಜಾಥಾ ನಗರ […]
ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್ Read More »
ಕರಾವಳಿ

