Yuvanidhi

ಯುವನಿಧಿ ಸ್ವಯಂ ಘೋಷಣೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023, 2024, 2025 ಅಥವಾ 2026ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, […]

ಯುವನಿಧಿ ಸ್ವಯಂ ಘೋಷಣೆ ಕಡ್ಡಾಯ Read More »

ಕರಾವಳಿ

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2025 ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಸಂಬಂಧ ಜುಲೈ 7 ರಿಂದ  ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಪಡೀಲ್ ಪ್ರಜಾ ಸೌಧ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ವಿಶ್ವವಿದ್ಯಾಲಯ ಉದ್ಯೋಗ

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ Read More »

ಕರ್ನಾಟಕ
Scroll to Top