YUVASAPTHAHA

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ

(ನ್ಯೂಸ್ ಕಡಬ) newskadaba.com ಸವಣೂರು, ಎ.7. ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿವಿದ ಕ್ಷೇತ್ರಗಳ ಮಾಹಿತಿ ಅತ್ಯಗತ್ಯ .ಈ ನಿಟ್ಟಿನಲ್ಲಿ ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ಯುವಸಪ್ತಾಹದಲ್ಲಿ ಮಾಹಿತಿ ಮೇಳವನ್ನು ಜೋಡಿಸಿರುವುದು ಶ್ಲಾಘನೀಯ ಎಂದು ವಿಜಯ ಬ್ಯಾಂಕಿನ ನಿವೃತ ಅಧಿಕಾರಿ ಪಿ.ಡಿ.ಕೃಷ್ಣ ಕುಮಾರ್ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವ ಸಪ್ತಾಹದ 3ನೇ ದಿನದ ಕಾರ್ಯಕ್ರಮ ಕಾರು ಮತ್ತು ದ್ವಿಚಕ್ರ ವಾಹನಗಳ ಬುಕ್ಕಿಂಗ್ ಸಾಲ ಸೌಲಭ್ಯ ಹಾಗೂ ಮೊಬೈಲ್ ಸಿಮ್ ಮಾಹಿತಿ […]

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ Read More »

ಕರಾವಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಯುವಕ ಮಂಡಲಗಳ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ. ಸವಣೂರು ಯುವಕ ಮಂಡಲವು ಕಳೆದ ಹಲವು ವರ್ಷಗಳಿಂದ ಅತ್ಯನ್ನತ ಚಟುವಟಿಕೆ ನಡೆಸುತ್ತಾ ಮಾದರಿಯಾಗಿದೆ ಎಂದು ಡಾ.ಶ್ಯಾಮ ಸುಂದರ ಕೆ. ಹೇಳಿದರು.ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಆಶ್ರಯದಲ್ಲಿ ನಡೆಯುತ್ತಿರುವ ಯುವ ಸಪ್ತಾಹದ 2ನೇ ದಿನದ ಕಾರ್ಯಕ್ರಮ ಬೆಳ್ಳಿ ಹಬ್ಬ ವರ್ಷಾಚರಣಾ ಸಮಿತಿ ಮಿತ್ರ ಬಳಗ ಕಾಯರ್ತೋಡಿ ಸುಳ್ಯ ಇದರ ಸಹಯೋಗದಲ್ಲಿ ನಡೆದ ಸ್ನೇಹ ಮಿಲನ ಮತ್ತು ಸ್ವಚ್ಚತಾ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top