zilla panchayath

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಮುಂಬರುವ ತಾ.ಪಂ ಹಾಗೂ ಜಿ.ಪಂ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 04ರಂದು ಕೊನೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಲಾಗಿದೆ. ದ.ಕ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಕಛೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದ್ದು, ಜುಲೈ […]

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ Read More »

ಕರಾವಳಿ

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ಮುಂಭಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ತೆರವಾ ದ.ಕ ಜಿ.ಪಂ ಸಿಇಒ ಸ್ಥಾನಕ್ಕೆ ಯಾರನ್ನೂ ನೇಮಿಸಿಲ್ಲ.  

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ Read More »

ಕರಾವಳಿ

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ಶಿವಮೊಗ್ಗ ಜಿ.ಪಂ. ಶಿಕಾರಿಪುರ ಕ್ಷೇತ್ರದ ಸದಸ್ಯರಾದ ಮಂಜುನಾಥ ನಾಯ್ಕ್‌ರವರು ಕಡಬದ ಭಾಗೀರಥಿ ಟವರ್ಸ್‌ನಲ್ಲಿರುವ  ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದರು. ಕಡಬ ಬ್ಲಾಕ್ ಕಾಂಗ್ರೆಸ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಮಾಹಿತಿ ನೀಡಿದರು. ಶಿಕಾರಿಪುರ ಬ್ಲಾಕ್ನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ನಾಯ್ಕ್‌ರವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಪುತ್ತೂರು

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ Read More »

ಕರಾವಳಿ
Scroll to Top