Videos

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್!

(ನ್ಯೂಸ್ ಕಡಬ) newskadaba.com ಜು. 07.ಕೊಡಗಿನ ಮಲ್ಲಳ್ಳಿ ಜಲಪಾತದಲ್ಲಿ ಒಂದು ಕ್ಷಣದ ಹುಚ್ಚಾಟ, ಇಡೀ ಜೀವವನ್ನೇ ಪಣಕ್ಕಿಟ್ಟ ಘಟನೆ ನಡೆದಿದೆ. ಕೇವಲ ಫೋಟೋ ಮತ್ತು ಸೆಲ್ಫಿಗಾಗಿ ಜಲಪಾತದ ರೌದ್ರ ರೂಪದ ನಡುವೆಯೇ ನುಗ್ಗಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಸಾವಿನ ದವಡೆಗೆ ಸಿಲುಕಿ ಕೊನೆಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಂತೋಷ್ ಕುಮಾರ್ ಮತ್ತು ಗಣೇಶ್ ನಾಯಕ್ ಎಂಬ ಇಬ್ಬರು ವಿದ್ಯಾರ್ಥಿಗಳು ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ಬಂದು, ಮಳೆಗಾಲದ ರಭಸದ ನಡುವೆಯೂ […]

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವೀಡಿಯೋ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 06. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಭಯಾನಕ ವಿಡಿಯೋವೊಂದು ನೆಟ್ಟಿಗರನ್ನು ಬೆಚ್ಚಿಬೀಳಿಸಿದೆ. ಹಾವೊಂದು ಪ್ಲಾಸ್ಟಿಕ್ ಚಪ್ಪಲಿಯನ್ನು ಬಾಯಲ್ಲಿ ಗಟ್ಟಿಯಾಗಿ ಕಚ್ಚಿ ಹಿಡಿದು, ಅದರ ಮೇಲೆ ಎಡೆಬಿಡದೆ ದಟ್ಟವಾದ ಹಸಿರು ಬಣ್ಣದ ವಿಷ ಕಾರುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಾಮಾನ್ಯವಾಗಿ ಹಾವುಗಳು ಕಚ್ಚಿದಾಗ ಕ್ಷಣಾರ್ಧದಲ್ಲಿ ವಿಷವನ್ನು ದೇಹದೊಳಗೆ ಸೇರಿಸುತ್ತವೆ. ಆದರೆ ಈ ವೈರಲ್ ವಿಡಿಯೋದಲ್ಲಿ ಕಂಡುಬಂದ ದೃಶ್ಯ ಮಾತ್ರ ಎದೆ ನಡುಗಿಸುವಂತಿದೆ. ಹಾವೊಂದು ಹಗೆ ತೀರಿಸಿಕೊಳ್ಳುವಂತೆ, ಅಲ್ಲಿದ್ದ ಪ್ಲಾಸ್ಟಿಕ್ ಚಪ್ಪಲಿಯೊಂದನ್ನು ತನ್ನ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!! Read More »

ವೀಡಿಯೋ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಅ. 14 . ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರೊಂದು ತನ್ನಿಂದ ತಾನಾಗಿಯೇ ಚಲಿಸಿರುವ ಘಟನೆ ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಸುದರ್ಶನಪುರದ ಬಳಿ ನಡೆದಿದೆ. ಸದ್ಯ ಬೆಂಕಿಯೊಂದಿಗೆ ಕಾರು ಚಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಎ.ಸಿ.ಯಲ್ಲಿ ಸಮಸ್ಯೆ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಕಾರಿನಿಂದ ಚಾಲಕ ಕೆಳಗಿಳಿದಿದ್ದರು. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಉರಿಯತೊಡಗಿದ್ದು, ಬಳಿಕ ಕಾರು ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಇದರಿಂದ ಸುತ್ತಲೂ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್, ವೀಡಿಯೋ

ಚಿಲ್ಲರೆ ಇಲ್ಲವೆಂದು ವೃದ್ಧರೋರ್ವರನ್ನು ಅರ್ಧ ದಾರಿಯಲ್ಲಿ ಇಳಿಸಿದ ಕಂಡಕ್ಟರ್ – ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಜ.06. ಚಿಲ್ಲರೆ ನೀಡಿಲ್ಲವೆಂಬ ನೆಪ ಹೇಳಿ ವೃದ್ಧರೋರ್ವರನ್ನು ರಸ್ತೆ ಬದಿ ಇಳಿಸಿ‌ಹೋದ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದ್ದು, ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲುಗುಡ್ಡೆಯಲ್ಲಿ ಹತ್ತಿದ್ದು, ಕಾಂಚನ ವರೆಗೆ ಟಿಕೆಟ್ ನೀಡುವಂತೆ 200 ರೂ. ನೀಡಿದರೆನ್ನಲಾಗಿದೆ. ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅಲ್ಲೇ

ಚಿಲ್ಲರೆ ಇಲ್ಲವೆಂದು ವೃದ್ಧರೋರ್ವರನ್ನು ಅರ್ಧ ದಾರಿಯಲ್ಲಿ ಇಳಿಸಿದ ಕಂಡಕ್ಟರ್ – ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ವ್ಯಾಪಕ ಆಕ್ರೋಶ Read More »

ಕರ್ನಾಟಕ

ಅಯ್ಯಪ್ಪ ಸ್ವಾಮಿಯ ತುಳು ಭಕ್ತಿಗೀತೆ ‘ಶಬರಿಗಿರಿತ ಅಯ್ಯಪ್ಪ’ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ನ.28. ದೀಕ್ಷಿತ್ ದೀಚು ಕ್ರಿಯೇಷನ್ ಅರ್ಪಿಸುವ ಅಯ್ಯಪ್ಪ ಸ್ವಾಮಿಯ ತುಳು ಭಕ್ತಿ ಗೀತೆ ಶಬರಿಗಿರಿತ ಅಯ್ಯಪ್ಪ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಹಲವಾರು ಭಕ್ತಿ ಗೀತೆ ಹಾಗೂ ಆಲ್ಬಮ್ ಸಾಂಗ್ ಗಳನ್ನು ಹಾಡಿರುವ ಉದಯೋನ್ಮುಖ ಗಾಯಕ ದೀಕ್ಷಿತ್ ಸುವರ್ಣ ಕೊಯಿಲ ಇವರ ಇಂಪಾದ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಚಂದ್ರಶೇಖರ್ ಹೆಗ್ಡೆ ಪುತ್ತೂರು ಸಾಹಿತ್ಯದೊಂದಿಗೆ ಕಬಕ ಶ್ರೀ ರಾಜ್ ಮ್ಯೂಸಿಕ್ ವರ್ಲ್ಡ್ ನಲ್ಲಿ ಧ್ವನಿ ಮುದ್ರಣ ಗೊಂಡಿದೆ. ಹಾಡು ಮೂಡಿಬಂದಿದ್ದು,

ಅಯ್ಯಪ್ಪ ಸ್ವಾಮಿಯ ತುಳು ಭಕ್ತಿಗೀತೆ ‘ಶಬರಿಗಿರಿತ ಅಯ್ಯಪ್ಪ’ ಬಿಡುಗಡೆ Read More »

ಕರಾವಳಿ

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ದ.ಕ ಜಿಲ್ಲೆಯಲ್ಲಿ ಎಡೆ ಬಿಡದೆ ಬೀಳುತ್ತಿರುವ ಭಾರೀ ಗಾಳಿ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರವಾಗಿ ಶಾಲೆ ರಜೆ ನೀಡುತ್ತಿದ್ದು, ಇದೀಗ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ತನ್ನ ಕಚೇರಿಯೊಂದರಲ್ಲಿ ದ.ಕ ಜಿಲ್ಲಾಧಿಕಾರಿಯ ಫೋಟೋಗಳನ್ನು ಅಂಟಿಸಿ ಕೂತಿದ್ದು, ಆತನ ಬಳಿ ಇನ್ನೋರ್ವ ಬಂದು ಇದು ಯಾರ ಫೋಟೋ ಇಷ್ಟೋಂದು ಅಂಟಿಸಿದ್ದೀಯಾ ಎಂದು

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್ Read More »

ಕರಾವಳಿ

ಮೆಟ್ರೋದಲ್ಲಿ ಪ್ರೇಮಿಗಳ ರೊಮ್ಯಾನ್ಸ್- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 27.  ಕಳೆದ ಕೆಲವು ತಿಂಗಳುಗಳಿಂದ ದೆಹಲಿ ಮೆಟ್ರೋಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗುತ್ತಿವೆ. ಕೆಲ ಪ್ರೇಮಿಗಳು ಮೆಟ್ರೋದಲ್ಲಿ ಅಸಭ್ಯವಾಗಿ ವರ್ತಿಸುತ್ತಾರೆ. ಇತ್ತೀಚೆಗೆ ಪ್ರೇಮಿಗಳ ಮೈಮರೆತು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಈ ಕೃತ್ಯ ದೆಹಲಿ ಮೆಟ್ರೋಗೆ ಮತ್ತೊಮ್ಮೆ ಕಳಂಕ ತಂದಿದೆ. ವೀಡಿಯೋದಲ್ಲಿ ದಂಪತಿಗಳು ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ಕಾಣಬಹುದು. ಇದೇ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಮೆಟ್ರೋದಲ್ಲಿ ಸಹ ಪ್ರಯಾಣಿಕರಿದ್ದರೂ ಸಹ

ಮೆಟ್ರೋದಲ್ಲಿ ಪ್ರೇಮಿಗಳ ರೊಮ್ಯಾನ್ಸ್- ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ದೇಶಾದಾದ್ಯಂತ ಟೊಮ್ಯಾಟೊ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಂಬಾರು, ಚಟ್ನಿ, ಗೊಜ್ಜು ಹೀಗೆ ಎಲ್ಲದಕ್ಕೂ ಬಳಕೆಯಾಗುವ ಟೊಮ್ಯಾಟೋ ಈಗ ದುಬಾರಿಯಾಗಿದ್ದು, ಚಿನ್ನದ ಬೆಲೆ ಇರುವ ಟೊಮ್ಯಾಟೊ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿಲ್ಲ. ಇದೀಗ ಕಲರ್ಸ್ ಕನ್ನಡದ ಪ್ರಸಿದ್ಧ ಧಾರಾವಾಹಿ ಗೀತಾ ನಟಿ ಶರ್ಮಿತಾ ಗೌಡ ಅವರು ಟೊಮ್ಯಾಟೊ ಕದ್ದು ಸುದ್ದಿಯಾಗಿದ್ದಾರೆ. ಅವರು ಟೊಮ್ಯಾಟೊ ಕದಿಯೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟ ಗಿರೀಶ್ ಶಂಕರ್ ಅವರು ವಿಡಿಯೋ

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ Read More »

ಕರ್ನಾಟಕ

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 22. ಪ್ರಕೃತಿಯಲ್ಲಿ ವಿಚಿತ್ರಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ವೈರಲ್ ಆಗಿದ್ದು, ಸಿಂಹವೊಂದು ಮರದ ಎಲೆಯನ್ನು ತಿನ್ನುವುದರ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ಅನಾದಿಕಾಲದಿಂದಲೂ ಸಿಂಹ ಮಾಂಸಹಾರಿ ಪ್ರಾಣಿಯಾಗಿದ್ದು, ಅದು ಮಾಂಸವನ್ನು ಸೇವಿಸುತ್ತದೆ ಎಂಬುವು ತಿಳಿದ ವಿಚಾರ. ಆದರೆ ಐಎಫ್ಎಸ್ ಅಧಿಕಾರಿ ಸುಸಾಂತಾ ನಂದಾ ಎಂಬುವವರು ಶೇರ್ ಮಾಡಿರುವ ವಿಡಿಯೋ ನೋಡಿ ಎಲ್ಲರೂ ದಿಗ್ಭ್ರಮೆಗೊಂಡಿದ್ದಾರೆ.

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top