Videos

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ Read More »

ಕರಾವಳಿ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಕರ್ನಾಟಕ ರಾಜ್ಯ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ Read More »

ಕರಾವಳಿ

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್…

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.12. ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಪರಿಣಾಮ ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂಬೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಬಜಾಜ್ ಪಲ್ಸರ್ ಸವಾರ ಅಡ್ಡಾದಿಡ್ಡಿ ಬೈಕ್ ಚಲಾಯಿಸುವುದನ್ನು ಹಿಂಬದಿಯಿಂದ ತೆರಳುತ್ತಿದ್ದ ವಾಹನದವರು ವೀಡಿಯೋ ಚಿತ್ರೀಕರಣ ಮಾಡಿದ್ದು, ಅರಂಬೂರು ಸಮೀಪ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್… Read More »

ಕರಾವಳಿ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ಉಪ್ಪಿನಂಗಡಿ: ಹೊಟೇಲ್ ಸಿಬ್ಬಂದಿಯ ಬೇಜವಾಬ್ದಾರಿಗೆ ಮುನ್ನುಗ್ಗಿ ಬಂದ ಜೀಪ್ ➤ ಜೀಪಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ತಾಯಿ – ಮಗು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.10. ನಿಲ್ಲಿಸಿದ್ದ ಜೀಪನ್ನು ಹೊಟೇಲ್ ಸಿಬ್ಬಂದಿಯೋರ್ವ ಚಲಾಯಿಸಲು ಮುಂದಾಗಿದ್ದರಿಂದ ಜೀಪು ಅವಘಡಕ್ಕೀಡಾದ ಘಟನೆ ಭಾನುವಾರ ಸಂಜೆ ಉಪ್ಪಿನಂಗಡಿಯ ಟಿಫಿನ್‍ಹಾಲ್ ಹೊಟೇಲ್ ಎದುರು ನಡೆದಿದ್ದು, ಘಟನೆಯಿಂದ ಜೀಪಿನಡಿಗೆ ಬಿದ್ದು ಕೂಡಾ ಮಹಿಳೆ ಹಾಗೂ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ. ಹಿರೇಬಂಡಾಡಿ ನಿವಾಸಿ ಜಗದೀಶ್ ಎಂಬವರು ತನ್ನ ಜೀಪನ್ನು ಉಪ್ಪಿನಂಗಡಿಯ ಟಿಫಿನ್ ಹಾಲ್ ಹೊಟೇಲ್‍ ಬಳಿ ನಿಲ್ಲಿಸಿ ಕೀಯನ್ನು ಜೀಪಿನಲ್ಲಿಟ್ಟು ಚಾ ಕುಡಿಯಲೆಂದು ತೆರಳಿದ್ದರು. ಈ ಸಂದರ್ಭದಲ್ಲಿ ಹೊಟೇಲ್ ಸಿಬ್ಬಂದಿ

ಉಪ್ಪಿನಂಗಡಿ: ಹೊಟೇಲ್ ಸಿಬ್ಬಂದಿಯ ಬೇಜವಾಬ್ದಾರಿಗೆ ಮುನ್ನುಗ್ಗಿ ಬಂದ ಜೀಪ್ ➤ ಜೀಪಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ತಾಯಿ – ಮಗು Read More »

ಕರಾವಳಿ

ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ-ಬಲ್ಯ ► ಕಬಡ್ಡಿ ಪಂದ್ಯಾಟ ನೇರಪ್ರಸಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ – ಬಲ್ಯ(ರಿ.) ಕಡಬ ತಾಲೂಕು, ದ.ಕ. ಇದರ ಆಶ್ರಯದಲ್ಲಿ 2019 ಹೊಸ ವರ್ಷದ ಪ್ರಯುಕ್ತ ಕಬಡ್ಡಿ ಪಂದ್ಯಾಟದ ನೇರಪ್ರಸಾರವನ್ನು ವೀಕ್ಷಿಸಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ https://youtu.be/r5UWdMbxSdM

ಆದರ್ಶ ಸ್ಪೋರ್ಟ್ಸ್ ಕ್ಲಬ್ ಹೊಸ್ಮಠ-ಬಲ್ಯ ► ಕಬಡ್ಡಿ ಪಂದ್ಯಾಟ ನೇರಪ್ರಸಾರ Read More »

ಕರಾವಳಿ

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಕಡಬದಲ್ಲಿ ನಡೆಯಿತು. ಕಡಬ ಪೇಟೆಯ ಪಂಜ ಕ್ರಾಸ್

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ Read More »

ಕರಾವಳಿ
Scroll to Top