Videos

‌ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ►ವಾಟ್ಸಪ್, ಫೇಸ್‌ಬುಕ್‌ ಗಳಲ್ಲಿ ಮಾನ ಹಾನಿ ನಡೆಸಿದವರ ವಿರುದ್ಧ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.10. ಇತ್ತೀಚೆಗೆ ಮೂಡಿಗೆರೆಯ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ಯಶ್ರೀಯ ಮಾನಹಾನಿ ನಡೆಸಿದ, ಆತ್ಮಹತ್ಯೆಗೆ ಪ್ರೇರೇಪಿಸಿದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಗುರುವಾರದಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂತೋಷ್‌ ಸೇರಿದಂತೆ ನಾಲ್ಕೈದು ಜನ ಧಮ್ಕಿ ಹಾಕಿದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾಯುವ ಮುನ್ನ ಎರಡು ದಿನಗಳ ಕಾಲ ಊಟ ಮಾಡಿರಲಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಗಣಿಸಿದ್ದು, ಧನ್ಯಶ್ರೀ ಅವರ ತಂದೆಯಲ್ಲಿ ಸುಳ್ಳು ಪ್ರಕರಣ ನೀಡಲು […]

‌ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ►ವಾಟ್ಸಪ್, ಫೇಸ್‌ಬುಕ್‌ ಗಳಲ್ಲಿ ಮಾನ ಹಾನಿ ನಡೆಸಿದವರ ವಿರುದ್ಧ ಕಠಿಣ ಕ್ರಮ Read More »

ಕರಾವಳಿ

ಕೋಮುವಾದವನ್ನು ಬೆಂಬಲಿಸುತ್ತಾರೆಂಬ ಆರೋಪ ► ಪಬ್ಲಿಕ್ ಟಿವಿಯವರನ್ನು ತರಾಟೆಗೆತ್ತಿಕೊಂಡ ಮುಸ್ಲಿಮರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಕೋಮುವಾದಿ ವರದಿಗಳನ್ನು ಬೆಂಬಲಿಸಿ ಪ್ರಕಟಿಸುತ್ತಾರೆ ಎಂದು ಆರೋಪಿಸಿ ಪಬ್ಲಿಕ್ ಟಿವಿಯ ಪ್ರತಿನಿಧಿಗಳನ್ನು ಮುಸ್ಲಿಮರು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರದಂದು ಮಂಗಳೂರಿನಲ್ಲಿ ನಡೆದಿದೆ. ದೀಪಕ್‌ ರಾವ್ ಹತ್ಯೆಯಂದು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಭಾನುವಾರದಂದು ಮೃತಪಟ್ಟ ಆಕಾಶ ಭವನ ನಿವಾಸಿ ಅಹಮದ್ ಬಶೀರ್ ರವರ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದ ಸ್ಥಳಕ್ಕೆ ವರದಿ ಮಾಡಲೆಂದು ತೆರಳಿದ್ದ ಪಬ್ಲಿಕ್ ಟಿವಿಯ ಪ್ರತಿನಿಧಿಗಳಿಗೆ ಘೇರಾವ್ ಹಾಕಿದ ಸಾರ್ವಜನಿಕರು ಸ್ಥಳದಿಂದ ಕಳುಹಿಸಿದ್ದು ಇದೀಗ ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ

ಕೋಮುವಾದವನ್ನು ಬೆಂಬಲಿಸುತ್ತಾರೆಂಬ ಆರೋಪ ► ಪಬ್ಲಿಕ್ ಟಿವಿಯವರನ್ನು ತರಾಟೆಗೆತ್ತಿಕೊಂಡ ಮುಸ್ಲಿಮರು Read More »

ಕರಾವಳಿ

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.04. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಕಾರೊಂದು ಅಪ್ಪಳಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರದಂದು ಉಡುಪಿಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಣಿಯೂರಿನ ವಿಜಯ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದಾಗ ಕರೆ ಬಂದ ಕಾರಣಕ್ಕಾಗಿ ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬೈಕ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದೂರದಿಂದ ಅಡ್ಡಾದಿಡ್ಡಿ ಚಲಿಸಿ ಬೈಕ್

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ Read More »

ಕರಾವಳಿ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಜು.23. ಸಾವು ಹೇಗೆಲ್ಲಾ ಬರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಅದಕ್ಕೆ ನಿದರ್ಶನವೆಂಬಂತೆ ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ತೆಂಗಿನ ಮರವೊಂದು ಮೈಮೇಲೆ ಉರುಳಿ ಬಿದ್ದ ಪರಿಣಾಮವಾಗಿ ದೂರದರ್ಶನದ ಮಾಜಿ ವಾರ್ತಾ ನಿರೂಪಕಿಯೊಬ್ಬರು ಮೃತಪಟ್ಟ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ. ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಮತ್ತು ಯೋಗ ಶಿಕ್ಷಕಿ ಕಾಂಚನ್ ನಾಥ್(58) ಎಂಬವರೇ ತೆಂಗಿನ ಮರ ಬಿದ್ದು ಮೃತಪಟ್ಟ ದುರ್ದೈವಿ. ಗುರುವಾರ ಬೆಳಗ್ಗೆ ಕಾಂಚನ್ ನಾಥ್ ಯೋಗ ತರಗತಿ ಮುಗಿಸಿ ಮನೆಗೆ ಸಂತ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    (ನ್ಯೂಸ್ ಕಡಬ) newskadaba.com ಮಡಿಕೇರಿ, ಜು.16. ಬೈಕ್ ಸವಾರನೋರ್ವ ಹಿಂದುಗಡೆಯಿಂದ ಬರುತ್ತಿದ್ದ ಬಸ್ಸನ್ನು ನೋಡದೆ ಹಠಾತ್ತನೆ ಬಲಗಡೆಗೆ ತಿರುಗಿಸಿದ ಪರಿಣಾಮ ಹಿಂಬದಿ ಸವಾರೆ ಮಹಿಳೆಯೋರ್ವರು ಬಸ್ಸಿನಡಿಗೆ ಬಿದ್ದರೂ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಗುಡ್ಡೆಹೊಸೂರು ಬಳಿ ಬೈಕ್ ಸವಾರ ತಿರುಗಿಸಿದ್ದರಿಂದಾಗಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಮಹಿಳೆ ಚಕ್ರದ ಮಧ್ಯ ಬಿದ್ದಿದ್ದಾರೆ‌. ಬಸ್ ಚಾಲಕನ ಸಮಯಪ್ರಜ್ಞೆಯಿಂದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ‌.

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ

ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…?

ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…? Read More »

ಕರಾವಳಿ

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. ನಾವು ಸೌಹಾರ್ದತೆಯಲ್ಲಿರಬೇಕೆಂದು 50 ವರ್ಷಗಳ ಮೊದಲು ಗೊತ್ತಾಗಿರುತ್ತಿದ್ದರೆ ಇವತ್ತಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಷ್ಟೊಂದು ಗೊಂದಲಗಳಾಗುತ್ತಿರಲಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ನಾವು ಪೇಜಾವರ ಶ್ರೀ ಯವರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೆವು. ಅಂದೇ ನಾವೆಲ್ಲ ಮುಸ್ಲಿಮರೊಂದಿಗೆ ಸೌಹರ್ದಯುತವಾಗಿ ಇರೋಣ ಎಂದು ಸ್ವಾಮೀಜಿ ಹೇಳಿದ್ದರೆ, ನಾವೂ ಅನ್ಯೋನ್ಯವಾಗಿ ಇರುತ್ತಿದ್ದೆವು. ಆದರೆ, ನಮ್ಮ ಮನಸ್ಸಿನಲ್ಲಿ ವಿಷಬೀಜ ಬಿತ್ತಿ, ತಾವು ಗುಟ್ಟಾಗಿ ಮುಸ್ಲಿಮರ ಪ್ರೀತಿಗಳಿಸಲು ಮುಂದಾಗಿರುವುದು ಎಷ್ಟು ಸರಿ. ನಮಗೆ ಮುಸ್ಲಿಮರು ವಿರೋಧಿಗಳಲ್ಲ. ಈ

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು Read More »

ಕರಾವಳಿ
Scroll to Top