Videos

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಜು.21. ಶಾಲಾ ಬಾಲಕಿಯೊಬ್ಬಳು ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಬಳಿಕ ಹಾರಿರುವ ವಿಡಿಯೋ ವೈರಲ್ ಆಗಿದೆ.

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಲಕ್ನೋ, ಜು.19. ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ ಲಕ್ನೋದಲ್ಲಿ ನಡೆದಿದೆ. ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಹೀಗೆ ಅವರು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದುರಿನಿಂದ ಬಂದ ಕಾರನ್ನು ಚಾಲಕ

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್, ಪ್ರತಿದೂರು ದಾಖಲು ➤‌ ಧರ್ಮದ ಹೆಸರಿನಲ್ಲಿ ಅಡ್ಡಗಟ್ಟಿ ಯುವಕರಿಗೆ ಹೊಡೆಯುವ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಅ.21. ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಂಗಳೂರಿನ ಇಬ್ಬರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಸ್ಲಿಮರಾದ ಕಾರಣ ಗುಂಪೊಂದು ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ. ಪ್ರಕರಣದ ಸಾರಾಂಶ: ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ನಿವಾಸಿ ಕಿಟ್ಟ ಅಜಿಲ ಎಂಬವರ ಮನೆಗೆ ಬೆಡ್ ಶೀಟ್ ಮಾರಾಟದ ನೆಪದಲ್ಲಿ ಕಾರಿನಲ್ಲಿ ಆಗಮಿಸಿದ ಮಂಗಳೂರಿನ ಅಡ್ಡೂರು ನಿವಾಸಿಗಳಾದ ರಫೀಕ್‌ ಹಾಗೂ ರಮೀಝುದ್ದೀನ್

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್, ಪ್ರತಿದೂರು ದಾಖಲು ➤‌ ಧರ್ಮದ ಹೆಸರಿನಲ್ಲಿ ಅಡ್ಡಗಟ್ಟಿ ಯುವಕರಿಗೆ ಹೊಡೆಯುವ ವೀಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಸರಕಾರಿ ಬಸ್ ನಿಂದ ಪ್ರಯಾಣಿಕನನ್ನು ತಳ್ಳಿಹಾಕಿದ ಕಂಡಕ್ಟರ್ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 08. ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯಪದವು ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ನಲ್ಲಿ ಪಾನಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ ಕೈಯಿಂದ ಹಲ್ಲೆ ಮಾಡಿ ಕಾಲಿನಿಂದ ಎದೆಗೆ ಒದ್ದ ಘಟನೆ ಈಶ್ವರಮಂಗಲ ಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಇವರು ಪದಡ್ಕಕ್ಕೆ ಹೋಗಲು ಈಶ್ವರಮಂಗಲದಲ್ಲಿ ಬಸ್ಸನ್ನು ಹತ್ತಿದ್ದು, ಈತ ಮದ್ಯಪಾನ ಮಾಡಿದ್ದಾನೆ ಎಂದು ಬಸ್ ನಿರ್ವಾಹಕ ಕೈಯಿಂದ ದೂಡಿ, ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ

ಪುತ್ತೂರು: ಸರಕಾರಿ ಬಸ್ ನಿಂದ ಪ್ರಯಾಣಿಕನನ್ನು ತಳ್ಳಿಹಾಕಿದ ಕಂಡಕ್ಟರ್ ➤ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ

ಟೋಲ್’ನ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಕಾರು ಚಾಲಕ ➤‌ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಭೋಪಾಲ್, ಆ. 22. ವ್ಯಕ್ತಿಯೊಬ್ಬ ಟೋಲ್ ನಲ್ಲಿದ್ದ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ಘಟನೆ ಮಧ್ಯಪ್ರದೇಶದ ರಾಜಗಢ-ಭೋಪಾಲ್ ರಸ್ತೆಯಲ್ಲಿನ ಕಚ್ನಾರಿಯಾ ಟೋಲ್ ಪ್ಲಾಝಾದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯ ನಿವಾಸಿಯೋರ್ವರ ಕಾರಿನಲ್ಲಿ ಟೋಲ್ ಪಾವತಿಸಲು ಫಾಸ್ಟ್ ಟ್ಯಾಗ್ ವ್ಯವಸ್ಥೆಯನ್ನು ಹೊಂದಿರಲಿಲ್ಲ. ಆದರೆ ಮಹಿಳೆ ಟೋಲ್ ಪಾವತಿಸದೇ ವಾಹನ ಹೋಗಲು ಬಿಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ರಾಜ್ ಕುಮಾರ್, ತಾನು ಸ್ಥಳೀಯನಾಗಿದ್ದು ಟೋಲ್ ನಿಂದ ವಿನಾಯಿತಿ ನೀಡಬೇಕು ಎಂದು

ಟೋಲ್’ನ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಕಾರು ಚಾಲಕ ➤‌ ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಊಟದ ತಟ್ಟೆಯನ್ನು ಹಿಡಿದು ಕಣ್ಣೀರು ಹಾಕಿದ ಕಾನ್ಸ್‌ಟೇಬಲ್ ➤‌ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 11. ಪೊಲೀಸ್​​ ಮೆಸ್​ನಲ್ಲಿ ಉಣಬಡಿಸಿದ ಕಳಪೆ ಆಹಾರದ ತಟ್ಟೆಯನ್ನು ಹಿಡಿದು ಸಾರ್ವಜನಿಕ ಪ್ರದೇಶದಲ್ಲಿ ಪೇದೆಯೋರ್ವ ಕಣ್ಣೀರು ಸುರಿಸಿದ ಘಟನೆ ಉತ್ತರ ಪ್ರದೇಶದ ಫಿರೋಝಾಬಾದ್ ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನ್ನ, ದಾಲ್​ ಮತ್ತು ರೋಟಿ ಇರುವ ಊಟದ ತಟ್ಟೆಯನ್ನು ಹಿಡಿದು ಕಾನ್ಸ್​ಟೇಬಲ್​ ಮನೋಜ್​ ಕುಮಾರ್​ ಎಂಬವರು ರಸ್ತೆ ಮಧ್ಯೆ ನಿಂತು ಕಣ್ಣೀರಿಟ್ಟಿದ್ದಾರೆ. ‘ನಾನು ಅನೇಕ ಬಾರಿ ಊಟದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ

ಊಟದ ತಟ್ಟೆಯನ್ನು ಹಿಡಿದು ಕಣ್ಣೀರು ಹಾಕಿದ ಕಾನ್ಸ್‌ಟೇಬಲ್ ➤‌ ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಕಾಣಿಕೆ ಹುಂಡಿ ಕದಿಯುವ ಮುನ್ನ ದೇವಿಗೆ ಕೈಮುಗಿದು ಪ್ರಾರ್ಥಿಸಿದ ಕಳ್ಳ..! ➤‌ ವೀಡಿಯೊ ವೈರಲ್

(ನ್ಯೂಸ್ ಕಡಬ) newskadaba.com ಜಬಲ್‌ಪುರ, ಆ. 10. ಕಳ್ಳನೋರ್ವ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯನ್ನು ಕದಿಯುವ ಮುನ್ನ ದೇವತೆಯ ಮುಂದೆ ಕೈಮುಗಿದು ಪ್ರಾರ್ಥಿಸಿದ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಕಳ್ಳನು ದೇವಾಲಯಕ್ಕೆ ಪ್ರವೇಶಿಸಿ ದೇವಿಗೆ ಕೈಮುಗಿದು ಬಳಿಕ ಕಾಣಿಕೆ ಪೆಟ್ಟಿಗೆಯೊಂದಿಗೆ ಪರಾರಿಯಾಗುವುದನ್ನು ಕಾಣಬಹುದು. ಕೆಲವು ಬಳಕೆದಾರರು ಘಟನೆಯ ಬಗ್ಗೆ ತಮಾಷೆಯಾಗಿ ಪ್ರತಿಕ್ರಿಯಿಸಿದರೆ, ಇತರರು ಆತನ ಕುರಿತು ಅನುಕಂಪ ವ್ಯಕ್ತಪಡಿಸಿದ್ದಾರೆ. ಆ ವ್ಯಕ್ತಿ

ಕಾಣಿಕೆ ಹುಂಡಿ ಕದಿಯುವ ಮುನ್ನ ದೇವಿಗೆ ಕೈಮುಗಿದು ಪ್ರಾರ್ಥಿಸಿದ ಕಳ್ಳ..! ➤‌ ವೀಡಿಯೊ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಜನರಿಂದ ತುಂಬಿ ತುಳುಕುತ್ತಿದ್ದ ಖಾಸಗಿ ಬಸ್ ನ ಪೂಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಅಪಾಯಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋನಲ್ಲಿದೆ. ಒಂದೆಡೆ ಬಸ್ಸಿನ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪರದಾಟವಾದರೆ, ಮತ್ತೊಂದೆಡೆ ಜನರ ಜೀವದ ಜೊತೆ ಚೆಲ್ಲಾಟವಾಡುವುದು ಕಂಡುಬಂದಿದೆ.    

ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ
Scroll to Top