Videos

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) Newskadaba.com ಸುಳ್ಯ, ಜೂ. 25. ಸುಳ್ಯ ವಲಯ ವಿಖಾಯ ತಂಡ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಪಾಜರ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡಯಿತು. ಈ ಕಾರ್ಯಕ್ರಮಕ್ಕೆ ದುಆ ಮೂಲಕ ಚಾಲನೆ ನೀಡಿದ ಕಲ್ಲುಗುಂಡಿ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಮುಕ್ವೆ ಸ್ವಚ್ಛತೆ ಇಸ್ಲಾಮಿನ ಬಾಗವಾಗಿದೆ ಎಂದರು. ಕಲ್ಲುಗುಂಡಿ ಜುಮಾ ಮಸೀದಿಯ ಅಧ್ಯಕ್ಷರಾದ ಅಬ್ಬಾಸ್ ಸೆಂಟ್ಯಾರ್ ಮಾತನಾಡಿ, ವಿಖಾಯ ತಂಡವು ಜಿಲ್ಲೆಯಲ್ಲಿ ಮಾಡುತ್ತಿರುವ ಸೇವೆಯ ಕುರಿತು ವಿವರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. […]

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 18. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ, ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ‌ ಅವರ ಬೆಂಬಲಿಗರೊಂದಿಗೆ ಸಂಪೂರ್ಣ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ Read More »

ಕರಾವಳಿ, ಕರ್ನಾಟಕ

ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಜೂ. 17. ದಿನದಿಂದ ದಿನಕ್ಕೆ ಇಂಧನ ತೈಲ ಬೆಲೆಯೇರಿಕೆಯಾಗಿ ಇದೀಗ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಕಲ್ಲೇರಿ, ಮದ್ದಡ್ಕ, ಕೊಕ್ಕಡ, ಕುಪ್ಪೆಟ್ಟಿ ಮುಂತಾದ ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರಕಾರದ ವಿರುದ್ಧ ಪೆಟ್ರೋಲ್ ಬಂಕ್ ಗಳ ಎದುರು ವಾಹನಗಳಿಗೆ ಹಗ್ಗ ಕಟ್ಟಿ ಎಳೆದು, ಸೈಕಲ್ ತುಳಿದು, ಭಿತ್ತಿ ಪತ್ರ ಪ್ರದರ್ಶಿಸಿ, ಘೋಷಣೆ

ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ತನ್ನ ಅಕ್ಕನ ಮದುವೆ ಮಂಟಪದಲ್ಲಿ ತಂಗಿಯೋರ್ವಳು ಅಕ್ಕನ ಗಂಡನಿಗೆ ಸಾರ್ವಜನಿಕವಾಗಿ ಮುತ್ತು ಕೊಟ್ಟ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದುವೆ ದಿನ ಮಂಟಪದಲ್ಲಿ ಅಕ್ಕ ಹಾಗೂ ಆಕೆಯ ಗಂಡನ ಜೊತೆ ಫೋಟೊ ತೆಗೆಸಲೆಂದು ಬಂದಿದ್ದ ನಾದಿನಿಯು ಏಕಾಏಕಿ ವರನನ್ನು ತಬ್ಬಿ ಮುತ್ತಿಟ್ಟಿದ್ದಾಳೆ. ಒಮ್ಮೆಲೆ ಸಿಕ್ಕಿದ ಕಿಸ್ ಕಂಡು ತಬ್ಬಿಬ್ಬಾದ ವರ ಆಕೆಯಿಂದ ತಪ್ಪಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ವೀಡಿಯೋ ವೈರಲ್ ಆಗಿದ್ದು, ಈ ಘಟನೆ ಎಲ್ಲಿ

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಅರಂತೋಡು: ಭಾರೀ ಗಾಳಿ ಮಳೆಗೆ ರಸ್ತೆಗುರುಳಿದ ಬೃಹತ್ ಗಾತ್ರದ ಮರ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) Newskadaba.com ಅರಂತೋಡು, ಜೂ. 13. ಇಲ್ಲಿನ ಅಡ್ಯಡ್ಕ ಸಮೀಪ ಪಾತೊಟ್ಟಿ ಎಂಬಲ್ಲಿ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ತಾದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ವರದಿಯಾಗಿದೆ. ಮರವನ್ನು ತೆರವುಗೊಳಿಸಲು ಗುರುಪ್ರಸಾದ್ ನಾರ್ಕೋಡು ರವರ 3 ಕಟ್ಟಿಂಗ್ ಮಿಷನ್ ತಂದು ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ರಾದವೇಣು ಪೆತ್ತಾಜೆ, ಭವಾನಿ ತೊಡಿಕಾನ, ರೈತ ಸಂಘದ ಮುಖಂಡ ತೀರ್ಥರಾಮ ಪರ್ನೋಜಿ, ಸೋಮಶೇಖರ ಪೈಕ, ತೊಡಿಕಾನ

ಅರಂತೋಡು: ಭಾರೀ ಗಾಳಿ ಮಳೆಗೆ ರಸ್ತೆಗುರುಳಿದ ಬೃಹತ್ ಗಾತ್ರದ ಮರ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ

ಸುಳ್ಯ: ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟ ಹಿನ್ನೆಲೆ ➤ ಅತ್ತೆಯ ಮೇಲೆಯೇ ಮೆಣಸಿನಹುಡಿ ಮಿಶ್ರಿತ ಬಿಸಿನೀರು ಎರಚಿದ ಪಾಪಿ ಸೊಸೆ..

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ‌ 27. ತನ್ನ ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟರು ಎಂಬ ನೆಪದಲ್ಲಿ ಕೋಪಗೊಂಡ ಸೊಸೆಯೋರ್ವಳು ತನ್ನ ಅತ್ತೆಯ ಮೇಲೆಯೇ ಮೆಣಸಿನ ಹುಡಿ ಮಿಶ್ರಿತ ಬಿಸಿನೀರನ್ನು ಎರಚಿದ ಅಮಾನವೀಯ ಘಟನೆ ಸುಳ್ಯದ ಪೈಚಾರ್ ಎಂಬಲ್ಲಿ ನಡೆದಿದೆ. ಪೈಚಾರ್ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಮೈಮೂನ ಎಂಬಾಕೆ ಈ ಕೃತ್ಯ ಎಸಗಿದ್ದಾರೆ. ಈಕೆ ಅತ್ತೆಯ ಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇ. 26ರ ಬುಧವಾರದಂದು

ಸುಳ್ಯ: ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟ ಹಿನ್ನೆಲೆ ➤ ಅತ್ತೆಯ ಮೇಲೆಯೇ ಮೆಣಸಿನಹುಡಿ ಮಿಶ್ರಿತ ಬಿಸಿನೀರು ಎರಚಿದ ಪಾಪಿ ಸೊಸೆ.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಚಿರತೆ ಹಿಡಿಯುವ ‘ಆಪರೇಷನ್ ಚೀತಾ’ ಕಾರ್ಯಾಚರಣೆ ಹೇಗಿತ್ತು ಗೊತ್ತೇ..⁉️ ➤ ಅರಿವಳಿಕೆ ನೀಡುವ ವೇಳೆ ಚಿರತೆ ಎಸ್ಕೇಪ್ ಆಗಿದ್ದಾದರೂ ಹೇಗೆ..⁉️

ಕಡಬ: ಚಿರತೆ ಹಿಡಿಯುವ ‘ಆಪರೇಷನ್ ಚೀತಾ’ ಕಾರ್ಯಾಚರಣೆ ಹೇಗಿತ್ತು ಗೊತ್ತೇ..⁉️ ➤ ಅರಿವಳಿಕೆ ನೀಡುವ ವೇಳೆ ಚಿರತೆ ಎಸ್ಕೇಪ್ ಆಗಿದ್ದಾದರೂ ಹೇಗೆ..⁉️ Read More »

ಕರಾವಳಿ

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ |

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | ರೋಗಿಯನ್ನು ಮರೆತು ಕಾರಿನ ಮೇಲೇರಿದ ವಿಕೃತರು

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶುದ್ಧತೆ ಪರೀಕ್ಷೆಯಲ್ಲಿ ವಿಫಲವಾದ ಬ್ರಾಂಡೆಡ್ ಜೇನು | ಅಸಲಿ ಜೇನು ಹೇಗಿರುತ್ತೆ ಗೊತ್ತೇ..?

ಶುದ್ಧತೆ ಪರೀಕ್ಷೆಯಲ್ಲಿ ವಿಫಲವಾದ ಬ್ರಾಂಡೆಡ್ ಜೇನು | ಅಸಲಿ ಜೇನು ಹೇಗಿರುತ್ತೆ ಗೊತ್ತೇ..? Read More »

ಕರಾವಳಿ
Scroll to Top