Videos

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ದಸರಾ ಸಂಭ್ರಮ ಆಚರಣೆಯ ಕೊನೆಯಲ್ಲಿ ರಾವಣನ ಪ್ರತಿಕೃತಿ ದಹನದ ಅನೇಕ ಕಾರ್ಯಕ್ರಮಗಳನ್ನು ನಾವೆಲ್ಲಾ ನೋಡಿದ್ದೇವೆ. ಇಲ್ಲೋರ್ವ 6 ವಯಸ್ಸಿನ ಪುಟಾಣಿ ಪೋರ ಬೆಂಕಿಕಡ್ಡಿಗಳನ್ನು ಬಳಸಿಕೊಂಡು ರಾವಣನ ಮಿನಿ ಪ್ರತಿಕೃತಿ ನಿರ್ಮಿಸಿದ್ದಾನೆ. ಅಸ್ಸಾಂನ ಮಿಂಟಿ ರಾಣಿ ದಾಸ್ ಎಂಬವರ ಪುತ್ರ ಈ ಕಲಾಕೃತಿಯನ್ನು ರಚಿಸಿ ಎಲ್ಲರ ಮನಗೆದ್ದಿದ್ದಾನೆ. “ರಾವಣನ ಪ್ರತಿಕೃತಿ ಮಾಡಿಕೊಡಲು ನನ್ನ ಮಗ ನನಗೆ ಕೇಳಿದ್ದ. ನಾನು ಸಂಪನ್ಮೂಗಳು ಹೆಚ್ಚಾಗಿ ಇಲ್ಲದ ಕಾರಣ ಈ ಬಾರಿ ರಾವಣನ ದೊಡ್ಡ […]

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಆರು ತಿಂಗಳ ಕಂದನ ವಿಶ್ವ ದಾಖಲೆ..!!

(ನ್ಯೂಸ್ ಕಡಬ) newskadaba.com ಉತಾಹ್ , ಸೆ. 23:  ಮೂರ್ತಿ ಚಿಕ್ಕಾದಾದರೂ ಕೀರ್ತಿ ದೊಡ್ಡದು ಅನ್ನೋ ಮಾತಿದೆ. ಈ ಮಾತು ಇದೀಗಾ ಅಕ್ಷಃರಶ ನಿಜವಾಗಿದೆ. ಹೌದು ಈ ಪುಟ್ಟ ಕಂದನಿಗೆ ಈಗ ಕೇವಲ ಆರು ತಿಂಗಳು ಆದ್ರೆ ಈ ಪಾಪುವಿನ ಸಾಹಸ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟು ನೋಡುವಂತದ್ದು. ಹೌದು ಯುಎಸ್ ನ ಉತಾಹ್ ನಲ್ಲಿ ನೆಲೆಸಿರೋ ಈ ಆರು ತಿಂಗಳ ಮಗುವಿನ ಹೆಸರು ರಿಚ್ ಕೇಸಿ ಹಂಫೆರಿಸ್ ಎಂದು. ಈ ಮಗು ಕಳೆದವಾರಷ್ಟೇ ವಿಶ್ವ ದಾಖಲೆಯೊಂದನ್ನು ಮುರಿದಿದೆ.ನೀರಲ್ಲಿ

ಆರು ತಿಂಗಳ ಕಂದನ ವಿಶ್ವ ದಾಖಲೆ..!! Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ

(ನ್ಯೂಸ್ ಕಡಬ) newskadaba.com ಕೊಲಂಬಿಯಾ , ಸೆ. 23:  ಹೆತ್ತವರು ತಮ್ಮ ಪುಟ್ಟ ಮಕ್ಕಳನ್ನು ಎಷ್ಟೇ ಜೋಪಾನವಾಗಿ ನೋಡಿಕೊಂಡರು ಸಾಕಾಗೊದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಎಳೆಯ ಕಂದ ಕಣ್ಣು ತಪ್ಪಿಸಿ ಪೋಷಕರೇ ಬೆಚ್ಚಿ ಬೀಳಿಸುವಂತಹ ಅವಾಂತರವನ್ನೇ ಸೃಷ್ಟಿಮಾಡುತ್ತದೆ. ಇಂತದ್ದೇ ಒಂದು ಘಟನೆ ಇದೀಗಾ ವೈರಲ್ ಆಗಿದೆ.     ಕೊಲಂಬಿಯಾದ ಫ್ಲೋರೆನ್ಸಿಯಾ ನಗರದಲ್ಲಿ ಸೆಪ್ಟೆಂಬರ್​ 14ರಂದು ಈ ಘಟನೆ ನಡೆದಿದ್ದು, ಮನೆಯ ಮುಂದೆ ಬೇಬಿ ವಾಕರ್​ನಲ್ಲಿ ನಡೆದಾಡುತ್ತಿದ್ದ ಮಗು ನಿಯಂತ್ರಣ ತಪ್ಪಿ ಮನೆ ಮುಂದಿನ ರಸ್ತೆಗೆ ಇಳಿಯುತ್ತದೆ. ನೋಡ

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಹೊಸ್ಮಠ: ಸೇತುವೆಯ ಮೇಲೆ ತ್ಯಾಜ್ಯ ಎಸೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಹೊಸ್ಮಠ ಸೇತುವೆಯ ಮೇಲೆಯೇ ಯಾರೋ ಕಿಡಿಗೇಡಿಗಳು ತ್ಯಾಜ್ಯಗಳನ್ನು ಎಸೆದು ಹೋಗಿರುವುದು ಕಂಡು ಬಂದಿದೆ. ಇದರಿಂದಾಗಿ ವಾಹನಗಳಲ್ಲಿ ಸಂಚರಿಸುವವರು ಹಾಗೂ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಕೋಳಿ ಮುಂತಾದವುಗಳ ತ್ಯಾಜ್ಯವಾಗಿದ್ದು, ಯಾವುದೋ ಕಿಡಿಗೇಡಿಗಳು ಸೇತುವೆಯ ಮೇಲೆಯೇ ಎಸೆದಿದ್ದಾರೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಇತ್ತ ಕಡೆ ಗಮನ ಹರಿಸಬೇಕಾಗಿದೆ.  

ಹೊಸ್ಮಠ: ಸೇತುವೆಯ ಮೇಲೆ ತ್ಯಾಜ್ಯ ಎಸೆದ ಕಿಡಿಗೇಡಿಗಳು Read More »

ಕರಾವಳಿ

ಬಬ್ರುವಾಹನವಾಗಿ ಆಕರ್ಷಿಸಿದ ಪಂಜದ 4 ವರ್ಷದ ಪೋರ ಪುಟಾಣಿಯ ಅಭಿನಯಕ್ಕೆ ನಟ ಪುನೀತ್ ರಾಜ್ ಕುಮಾರ್ ಫಿದಾ…⁉️

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಪಂಜದ ಪುಟ್ಟ ಬಾಲಕನ ಪ್ರತಿಭೆಯ ವೀಡಿಯೋವೊಂದನ್ನು ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಬೆಂಗಳೂರಿನ ದಿಲ್ಲಿ ಸ್ಕೂಲಿನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿಯಾಗಿರುವ ಆಕಾಶ್, ಇಂಜಿನಿಯರ್ ಆದಿತ್ಯ ಹಾಗೂ ಇಂಜಿನಿಯರ್ ಪೂನಂ ಅವರ ನಾಲ್ಕು ವರ್ಷದ ಪುತ್ರ. ಈತ ಡಾ. ರಾಜ್ ಕುಮಾರ್ ನಟಿಸಿರುವ ಬಬ್ರುವಾಹನ ಚಿತ್ರದ ಸಂಭಾಷಣೆಯನ್ನು ಅಭಿನಯ ಮಾಡಿದ್ದು, ಇದನ್ನು ವಿಡಿಯೋ ಮಾಡಿ ಹೆತ್ತವರು

ಬಬ್ರುವಾಹನವಾಗಿ ಆಕರ್ಷಿಸಿದ ಪಂಜದ 4 ವರ್ಷದ ಪೋರ ಪುಟಾಣಿಯ ಅಭಿನಯಕ್ಕೆ ನಟ ಪುನೀತ್ ರಾಜ್ ಕುಮಾರ್ ಫಿದಾ…⁉️ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,24:   ಕನ್ನಡ ವರ್ಣಮಾಲೆಯನ್ನು ಸೇರಿಸಿ ಗಣೇಶನ ಕುರಿತಾಗಿ ರಚಿಸಿರುವ ಗೀತೆಗೆ ಭಾವ ತುಂಬಿರುವ ಮಾನಸಿ ಸುಧೀರ್ ಅವರ ವಿಡಿಯೋ ವೈರಲ್‌ ಆಗಿದೆ. ಇವರು ಅಪ್ರತಿಮ ಭರತನಾಟ್ಯ ಕಲಾವಿದೆಯು ಹೌದು.  ಗಣೇಶ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾದ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌, ವಾಟ್ಸ್‌ ಆಯಪ್‌ಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್.   ಕಥನ ಶೈಲಿಯ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ Read More »

ಕರಾವಳಿ, ಕರ್ನಾಟಕ
Scroll to Top