Videos

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ಉಂಟಾಗಿ ಕಾರು ಸುಟ್ಟು ಭಸ್ಮವಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಶನಿವಾರದಂದು ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಪ್ರವೀಣ್ ಎಂಬವರು ತನ್ನ ಮಾರುತಿ 800 ಕಾರಿನಲ್ಲಿ ಸಕಲೇಶಪುರ ಕಡೆಯಿಂದ ತನ್ನ ಮನೆಗೆ ಆಗಮಿಸುತ್ತಿದ್ದ ವೇಳೆ ಶಿರಾಡಿಯ ಕೊಡ್ಯಾಕಲ್ ಎಂಬಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪ್ರವೀಣ್ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆಯೇ ಕಾರು […]

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

10 ವರ್ಷಗಳ ನಂತರ ಕೊನೆಗೂ ಉದ್ಘಾಟನೆಗೊಂಡ ಪಂಪ್ ವೆಲ್ ➤ ಸದ್ದುಮಾಡುತ್ತಿದೆ ಫ್ಲೈಓವರ್ ಉದ್ಘಾಟನಾ ಟ್ರೋಲ್ ವೀಡಿಯೋ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕಳೆದ 09 ವರ್ಷಗಳಿಂದ ಕಾಮಗಾರಿ ಮುಕ್ತಾಯವಾಗದೆ ಹಲವಾರು ಸಲ ಉದ್ಘಾಟನೆಗೆ ದಿನ ನಿಗದಿಯಾಗಿ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಡುತ್ತಿರುವ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ಟ್ರೋಲಿಗರ ಪಾಲಿಗೆ ಸ್ವರ್ಗವಾಗುತ್ತಿದ್ದು, ಸಂಸದರ ಮಾತು ಈ ಬಾರಿಯೂ ಈಡೇರುವಂತೆ ಕಾಣುತ್ತಿಲ್ಲ. 2020 ರ ಜನವರಿ ಮೊದಲ ವಾರದಲ್ಲಿ ಪಂಪ್ ವೆಲ್ ಫ್ಲೈಓವರ್ ಉದ್ಘಾಟನೆ ನಡೆಯಲಿದೆ‌ ಎಂದು ಈ ಹಿಂದೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್ ಕಟೀಲ್ ಮುಹೂರ್ತ ಫಿಕ್ಸ್ ಮಾಡಿದ್ದು, ಕಾಮಗಾರಿಯು ಇನ್ನೂ

10 ವರ್ಷಗಳ ನಂತರ ಕೊನೆಗೂ ಉದ್ಘಾಟನೆಗೊಂಡ ಪಂಪ್ ವೆಲ್ ➤ ಸದ್ದುಮಾಡುತ್ತಿದೆ ಫ್ಲೈಓವರ್ ಉದ್ಘಾಟನಾ ಟ್ರೋಲ್ ವೀಡಿಯೋ Read More »

ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.31. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕರುವೇಲ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೃಹತ್ ಗಾತ್ರದ ಲಾರಿಯು ಕರುವೇಲ್ ಹಾಗೂ ನೆಕ್ಕಿಲಾಡಿ ಮಧ್ಯೆಯ ಕಾಂಕ್ರೀಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ

  ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..!

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! ➤ ಕಲ್ಲೆಸೆತದ ವೀಡಿಯೋ ವೈರಲ್ ವೀಡಿಯೋಗಾಗಿ??ಕ್ಲಿಕ್ ಮಾಡಿ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ

ಪೌರತ್ವ ಕಾನೂನು ವಿರುದ್ಧದ ಪ್ರತಿಭಟನೆಗೆ ನಲುಗಿದ ಕರಾವಳಿ ➤ ಮಂಗಳೂರಿನಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಸಿಡಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ.   ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.  

ಪೌರತ್ವ ಕಾನೂನು ವಿರುದ್ಧದ ಪ್ರತಿಭಟನೆಗೆ ನಲುಗಿದ ಕರಾವಳಿ ➤ ಮಂಗಳೂರಿನಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಸಿಡಿತ Read More »

ಕರಾವಳಿ
Scroll to Top